ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.
ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.
ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.
ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…