ಸಾಧನೆ, ಸುದ್ದಿ, ಸ್ಪೂರ್ತಿ

500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

253

ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.