ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.