ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.