ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…