ಸುದ್ದಿ, ಸ್ಪೂರ್ತಿ

3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

176

ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.