ಸುದ್ದಿ, ಸ್ಪೂರ್ತಿ

3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

186

ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…