ಗ್ಯಾಜೆಟ್

ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

2139

ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

ಇದೇ ತಿಂಗಳ 15ಕ್ಕೆ ಜಿಯೋ ಧನ್‌ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್‌ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್‌ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.

 

19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌.!!

ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್‌ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!

49ರೂಪಾಯಿಗಳಿಗೆ  600MB ಡೇಟಾ 

ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!

96ರೂಪಾಯಿಗಳಿಗೆ 7GB ಡೇಟಾ 

ಜಿಯೋ 96ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!

149ರೂಪಾಯಿಗಳಿಗೆ 2GB ಡೇಟಾ

149ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು 300 ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!

309ರೂಪಾಯಿಗಳಿಗೆ 56GB ಡೇಟಾ

ಜಿಯೋ ಆಫರ್ 309ರೂ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!

349ರೂಪಾಯಿಗಳಿಗೆ 20GB ಡೇಟಾ

ಜಿಯೋ ಆಫರ್ 349ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!

399ರೂಪಾಯಿಗಳಿಗೆ ಪ್ರತಿದಿನ  1GB ಡೇಟಾ

399ರೂ. ಜಿಯೋ ಆಫರ್  ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!

509ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ

509ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!!     ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!

999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)

999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!

4999ರೂಪಾಯಿಗಳಿಗೆ ಪ್ರತಿದಿನ  380GB ಡೇಟಾ (210 ದಿವಸ)

4999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!

9999ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ (1ವರ್ಷ) 

9999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಸುದ್ದಿ

    ಇನ್ಮುಂದೆ ಸ್ಥಿರಾಸ್ತಿಗೂ ಬರಲಿದೆ ಆಧಾರ್‌ ರೀತಿ ವಿಶಿಷ್ಟವಾದ ಗುರುತಿನ ಸಂಖ್ಯೆ, ಇನ್ನಷ್ಟು ಮಾಹಿತಿಗಾಗಿ ಇದನ್ನೊಮ್ಮೆ ಓದಿ

    ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್‌ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.