ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…