News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ, ಸ್ಪೂರ್ತಿ

ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

83

72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ನೀಡಿದರು. ಈ ವೇಳೆ ನಾರಾಯಣ ಮೂರ್ತಿ ಅವರ ರತನ್ ಟಾಟಾ ಅವರ ಕಾಲುಗಳನ್ನು ಮುಟ್ಟಿ ಆಶೀರ್ವಾದ ಪಡೆದರು.

ರತನ್ ಟಾಟಾ ಅವರು ಈ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು, ನನ್ನ ಒಳ್ಳೆಯ ಸ್ನೇಹಿತ ನಾರಾಯಣ ಮೂರ್ತಿ ಅವರ ಕೈಯಿಂದ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ಪಡೆಯುವ ಗೌರವ ನನಗೆ ಸಿಕ್ಕಿತು ಎಂದು ಅವರು ಬರೆದುಕೊಂಡಿದ್ದಾರೆ.

ಸಾಫ್ಟ್ ವೇರ್ ಸರ್ವಿಸ್ ಕ್ಷೇತ್ರದಲ್ಲಿ ಇನ್ಫೋಸಿಸ್ ಮತ್ತು ಟಾಟಾ ಸರ್ವಿಸಸ್ ಪ್ರತಿಸ್ಪರ್ಧಿಗಳೆಸಿದ್ದಾರೆ. ಹೀಗಿದ್ದರೂ ನಾರಾಯಣ ಮೂರ್ತಿ ಅವರು ತಮ್ಮ ಪ್ರತಿಸ್ಪರ್ಧಿಯ ಕಾಲಿಗೆ ನಮಸ್ಕಾರ ಮಾಡಿಕೊಂಡಿದ್ದು ಅಚ್ಚರಿ ಮೂಡಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…