ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ ಸಮೇತರಾಗಿ ಕೇರಳ ಮತ್ತು ತಮಿಳುನಾಡಿಗೆ ಪ್ರವಾಸ ಹೋಗಿದ್ದರು. ಪ್ರವಾಸದಿಂದ ವಾಪಾಸ್ ಬರುವಾಗ ರಾತ್ರಿ ಸಮಯವಾಗಿದ್ದರಿಂದ ವಾಹನದಲ್ಲಿ ಪೋಷಕರು ನಿದ್ರೆಗೆ ಜಾರಿದ್ದರು. ಟಿಟಿ ವಾಹನದ ಹಿಂದಿನ ಡೋರ್ ಆಕಸ್ಮಿಕವಾಗಿ ತೆರೆದಿದ್ದರಿಂದ ಮಗು ಆಗುಂಬೆ ತಿರುವಿನ ಏಳನೇಯ ಕ್ರಾಸ್ನಲ್ಲಿ ಹೊರಗೆ ಬಿದ್ದಿದೆ. ಆದರೆ ವಾಹನದಲ್ಲಿ 8-10 ಮಂದಿ ಇದ್ದರೂ ಎಲ್ಲರೂ ಸಹ ನಿದ್ರೆಯಲ್ಲಿದ್ದರಿಂದ ಮಗು ಬಿದ್ದಿರುವುದು ತಿಳಿಯದೇ ಮುಂದೆ ತೆರಳಿದ್ದಾರೆ.
ಎನ್.ಆರ್ ಪುರ ಹೋಗುವಾಗ ಮಾರ್ಗ ಮಧ್ಯೆ ಕೊಪ್ಪ ಸಮೀಪಿಸುತ್ತಿದ್ದಂತೆ ಎಚ್ಚರಗೊಂಡ ಪೋಷಕರು ತಮ್ಮ ಮಗು ವಾಹನದಲ್ಲಿ ತಮ್ಮ ಜೊತೆ ಇಲ್ಲದಿರುವುದನ್ನು ಗಮನಿಸಿ ಗಾಬರಿಗೊಂಡು ತಕ್ಷಣ ಅದೇ ಮಾರ್ಗವಾಗಿ ಕಾರು ತಿರುಗಿಸಿಕೊಂಡು ಮಗುವನ್ನು ಹುಡುಕುತ್ತಾ ವಾಪಸ್ ಬಂದಿದ್ದಾರೆ. ಬರುವಾಗ ಆಗುಂಬೆ ಫಾರೆಸ್ಟ್ ಗೇಟ್ನಲ್ಲಿ ಮಗು ಠಾಣೆಯಲ್ಲಿ ಇರುವ ವಿಷಯ ಗೊತ್ತಾಗಿದೆ. ತಮ್ಮ ಮಗು ಠಾಣೆಯಲ್ಲಿರುವ ವಿಷಯ ತಿಳಿದ ಪೋಷಕರು ಠಾಣೆಗೆ ತೆರಳಿದ್ದಾರೆ. ಪೊಲೀಸರು ತಂದೆ-ತಾಯಿಗೆ ಎಚ್ಚರಿಕೆ ನೀಡಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…