ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 7ನೇ ಬಾರಿ ಭಾರತ ಫೈನಲ್ ಪ್ರವೇಶಿಸಿದೆ. 3 ಓವರ್ ಬೌಲಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಕೇವಲ 11 ರನ್ ನೀಡಿ, ಒಂದು ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.
ಕೆಲವು ವರ್ಷಗಳ ಹಿಂದೆ ಮುಂಬೈನ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದ ಯಶಸ್ವಿ ಜೈಸ್ವಾಲ್ ಇಂದು ಭಾರತೀಯ ಕ್ರಿಕೆಟ್ನಲ್ಲಿ ವೇಗವಾಗಿ ಬೆಳೆಯುತ್ತಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ, ಯಶಸ್ವಿ ದೇಶೀಯ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕ ಸಾಧನೆ ಮಾಡಿದ್ದಾರೆ.

ಆದರೆ ಸೆಲೆಬ್ರಿಟಿಗಳಿಗೆ ಎಲ್ಲವೂ ಅಷ್ಟು ಸುಲಭವಲ್ಲ. ಮುಂಬೈನ ಭಾರತೀಯ ಕ್ರಿಕೆಟ್ ದೈತ್ಯರ ಮುಂದೆ ತನ್ನ ಛಾಪು ಮೂಡಿಸಲು ಯಶಸ್ವಿ 10ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಭಾದೋಹಿ ತೊರೆದಿದ್ದರು. ಆ ಬಳಿಕ ಕಠಿಣ ಸವಾಲುಗಳನ್ನು ಎದುರಿಸಬೇಕಾಯಿತು. ಕ್ರಿಕೆಟಿಗನಾಗುವ ಮೂಲಕ ದೇಶಕ್ಕಾಗಿ ಆಡುವ ಕನಸು ಹೊತ್ತಿದ್ದ ಯಶಸ್ವಿ ಮುಂದೆ ಅನೇಕ ಸವಾಲುಗಳು ಎದುರಾದವು. ಆದರೆ ಎಲ್ಲವನ್ನೂ ಸ್ಥಿರವಾಗಿ ಎದುರಿಸಿದ ಯಶಸ್ವಿ ಜೈಸ್ವಾಲ್ ಮುಂಬೈನ ಬೀದಿಯ ಅಂಗಡಿಯೊಂದರಲ್ಲಿ ಪಾನಿಪುರಿ ಮಾರುತ್ತಿದ್ದರು.
ಯಶಸ್ವಿ ಜೈಸ್ವಾಲ್ 12ನೇ ವಯಸ್ಸಿನಲ್ಲಿ ರಾಜ ಶಿವಾಜಿ ವಿದ್ಯಾಮಂದಿರ್ (ದಾದರ್) ವಿರುದ್ಧದ ಪಂದ್ಯದಲ್ಲಿ 319 ರನ್ ಗಳಿಸಿದ್ದರು. ಜೈಸ್ವಾಲ್ 2014ರ ಜನವರಿಯಲ್ಲಿ ಅಂಜುಮಾನ್ ಇಸ್ಲಾಂ ಪ್ರೌಢಶಾಲೆ (ಕೋಟೆ) ಪರ ಆಡುತ್ತಿದ್ದರು. ಗೈಲ್ಸ್ ಶೀಲ್ಡ್ ಸ್ಕೂಲ್ ಪಂದ್ಯದಲ್ಲಿ ಅವರು ತ್ರಿಶತಕ ಸಿಡಿಸಿದ್ದರು. ಜೊತೆಗೆ 99ರನ್ ನೀಡಿ 13 ವಿಕೆಟ್ ಪಡೆದಿದ್ದರು. ಕಳೆದ ವರ್ಷ ದೇಶಿ ಕ್ರಿಕೆಟ್ನಲ್ಲಿ ಜಾರ್ಖಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದರು. ಈ ಮೂಲಕ ಲಿಸ್ಟ್-ಎ ಟೀಂನಲ್ಲಿ ದ್ವಿಶತಕ ಬಾರಿಸಿದ ಏಳನೇ ಭಾರತೀಯ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದರು.

ಈ ಹಿಂದೆ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಟೀಂ ಇಂಡಿಯಾ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ಶಿಖರ್ ಧವನ್, ಕರ್ಣ ಕೌಶಲ್ ಮತ್ತು ಸ್ಯಾಮ್ಸನ್ ದ್ವಿಶತಕ ಸಾಧನೆ ಮಾಡಿದ್ದಾರೆ. ಅದರಲ್ಲೂ ಹಿಟ್ಮ್ಯಾನ್ ರೋಹಿತ್ ಶರ್ಮ ಅತಿ ಹೆಚ್ಚು ದ್ವಿಶತಕ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…