ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 7ನೇ ಬಾರಿ ಭಾರತ ಫೈನಲ್ ಪ್ರವೇಶಿಸಿದೆ. 3 ಓವರ್ ಬೌಲಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಕೇವಲ 11 ರನ್ ನೀಡಿ, ಒಂದು ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.
ಕೆಲವು ವರ್ಷಗಳ ಹಿಂದೆ ಮುಂಬೈನ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದ ಯಶಸ್ವಿ ಜೈಸ್ವಾಲ್ ಇಂದು ಭಾರತೀಯ ಕ್ರಿಕೆಟ್ನಲ್ಲಿ ವೇಗವಾಗಿ ಬೆಳೆಯುತ್ತಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ, ಯಶಸ್ವಿ ದೇಶೀಯ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕ ಸಾಧನೆ ಮಾಡಿದ್ದಾರೆ.

ಆದರೆ ಸೆಲೆಬ್ರಿಟಿಗಳಿಗೆ ಎಲ್ಲವೂ ಅಷ್ಟು ಸುಲಭವಲ್ಲ. ಮುಂಬೈನ ಭಾರತೀಯ ಕ್ರಿಕೆಟ್ ದೈತ್ಯರ ಮುಂದೆ ತನ್ನ ಛಾಪು ಮೂಡಿಸಲು ಯಶಸ್ವಿ 10ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಭಾದೋಹಿ ತೊರೆದಿದ್ದರು. ಆ ಬಳಿಕ ಕಠಿಣ ಸವಾಲುಗಳನ್ನು ಎದುರಿಸಬೇಕಾಯಿತು. ಕ್ರಿಕೆಟಿಗನಾಗುವ ಮೂಲಕ ದೇಶಕ್ಕಾಗಿ ಆಡುವ ಕನಸು ಹೊತ್ತಿದ್ದ ಯಶಸ್ವಿ ಮುಂದೆ ಅನೇಕ ಸವಾಲುಗಳು ಎದುರಾದವು. ಆದರೆ ಎಲ್ಲವನ್ನೂ ಸ್ಥಿರವಾಗಿ ಎದುರಿಸಿದ ಯಶಸ್ವಿ ಜೈಸ್ವಾಲ್ ಮುಂಬೈನ ಬೀದಿಯ ಅಂಗಡಿಯೊಂದರಲ್ಲಿ ಪಾನಿಪುರಿ ಮಾರುತ್ತಿದ್ದರು.
ಯಶಸ್ವಿ ಜೈಸ್ವಾಲ್ 12ನೇ ವಯಸ್ಸಿನಲ್ಲಿ ರಾಜ ಶಿವಾಜಿ ವಿದ್ಯಾಮಂದಿರ್ (ದಾದರ್) ವಿರುದ್ಧದ ಪಂದ್ಯದಲ್ಲಿ 319 ರನ್ ಗಳಿಸಿದ್ದರು. ಜೈಸ್ವಾಲ್ 2014ರ ಜನವರಿಯಲ್ಲಿ ಅಂಜುಮಾನ್ ಇಸ್ಲಾಂ ಪ್ರೌಢಶಾಲೆ (ಕೋಟೆ) ಪರ ಆಡುತ್ತಿದ್ದರು. ಗೈಲ್ಸ್ ಶೀಲ್ಡ್ ಸ್ಕೂಲ್ ಪಂದ್ಯದಲ್ಲಿ ಅವರು ತ್ರಿಶತಕ ಸಿಡಿಸಿದ್ದರು. ಜೊತೆಗೆ 99ರನ್ ನೀಡಿ 13 ವಿಕೆಟ್ ಪಡೆದಿದ್ದರು. ಕಳೆದ ವರ್ಷ ದೇಶಿ ಕ್ರಿಕೆಟ್ನಲ್ಲಿ ಜಾರ್ಖಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದರು. ಈ ಮೂಲಕ ಲಿಸ್ಟ್-ಎ ಟೀಂನಲ್ಲಿ ದ್ವಿಶತಕ ಬಾರಿಸಿದ ಏಳನೇ ಭಾರತೀಯ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದರು.

ಈ ಹಿಂದೆ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಟೀಂ ಇಂಡಿಯಾ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ಶಿಖರ್ ಧವನ್, ಕರ್ಣ ಕೌಶಲ್ ಮತ್ತು ಸ್ಯಾಮ್ಸನ್ ದ್ವಿಶತಕ ಸಾಧನೆ ಮಾಡಿದ್ದಾರೆ. ಅದರಲ್ಲೂ ಹಿಟ್ಮ್ಯಾನ್ ರೋಹಿತ್ ಶರ್ಮ ಅತಿ ಹೆಚ್ಚು ದ್ವಿಶತಕ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…