ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha
ಈ ಪ್ರಪಂಚ ವಿಭಿನ್ನವಾದ ಮನಃ ಸ್ಥಿತಿಗಳನ್ನು ಹೊಂದಿರುವ ವ್ಯಕ್ತಿಗಳ ಗುಂಪು. ಒಬ್ಬೊಬ್ಬ ವ್ಯಕ್ತಿಯೂ ಒಂದೊಂದು ರೀತಿಯ ಅಭಿರುಚಿ, ಇಷ್ಟ, ಆಯ್ಕೆ ಹೊಂದಿರುತ್ತಾನೆ. ಈ ರೀತಿಯಾಗಿ, ಯಾರಾದರೂ ತಮಗೆ ಇಷ್ಟಕ್ಕೆ ಅನುಗುಣವಾಗಿ ಕೆಲವು ಪ್ರತ್ಯೇಕವಾದ ಬಣ್ಣಗಳ ಬಗ್ಗೆ ಆಸಕ್ತಿ ತೋರುತ್ತಾರೆ. ಆ ಬಣ್ಣಗಳಿಗೆ ತಕ್ಕಂತೆ ಬಟ್ಟೆಗಳನ್ನು ಧರಿಸುತ್ತಾರೆ. ಇಷ್ಟವಾದ ಬಣ್ಣದಿಂದ ಕೂಡಿದ ಬಟ್ಟೆಗಳನ್ನು ಧರಿಸುವುದು ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ, ಆದರೆ ನಿಮಗೆ ಗೊತ್ತಾ…? ವಾರದಲ್ಲಿರುವ 7 ದಿನಗಳೂ ಆಯಾ ದಿನಕ್ಕೆ ಅನುಗುಣವಾಗಿ ಕೆಲವು ಬಣ್ಣಗಳ ಬಟ್ಟೆಗಳನ್ನು ಧರಿಸಿದರೆ ಅದರಿಂದ ಎಷ್ಟೋ ಪ್ರಯೋಜನವಿರುತ್ತದೆಯಂತೆ ಅದೇನೆಂಬುದು ಈಗ ತಿಳಿಯೋಣ.
ಭಾನುವಾರ: ಈ ದಿನ ಕೆಂಪು ಬಣ್ಣಗಳಿಂದ ಕೂಡಿದ ಬಟ್ಟೆಗಳನ್ನು ಅಥವಾ ಅವುಗಳ ಷೇಡ್ಸ್ ಬಣ್ಣಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಬೇಕು. ಆ ದಿನದಂದು ಸೂರ್ಯನು ಅಧಿಪತ್ಯದಲ್ಲಿರುತ್ತಾನೆ. ಆದ್ದರಿಂದ ಆ ಬಣ್ಣದ ಬಟ್ಟೆಗಳು ಧರಿಸಿದರೆ ತುಂಬಾ ಒಳ್ಳೆಯದಾಗುತ್ತದೆ.
ಸೋಮವಾರ: ಈ ದಿನ ನೀಲಿ, ಬೆಳ್ಳಿ, ಲೈಟ್ ಗ್ರೇ ಬಣ್ಣದ ಬಟ್ಟೆಯನ್ನು ಧರಿಸಬೇಕು. ಈ ದಿನಕ್ಕೆ ಚಂದ್ರನು ಅಧಿಪತಿಯಾಗಿರುತ್ತಾನೆ. ಅಷ್ಟೇಅಲ್ಲದೆ ಸೋಮವಾರ ಶಿವನಿಗೆ ಇಷ್ಟವಾದ್ದರಿಂದ ಮುಂಚೆ ಹೆಳಿದ ಬಣ್ಣದ ಬಟ್ಟೆ ಧರಿಸಿದರೆ ಒಳ್ಳೆಯದು.
ಮಂಗಳವಾರ: ಈ ದಿನ ಆರೆಂಜ್, ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಬಹುದು ಈ ದಿನ ಅಂಗಾರಕನು ಅಧಿಪತಿಯಾಗಿರುತ್ತಾನೆ. ಇಂತಹ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಆ ದಿನ ಖಂಡಿತವಾಗಿಯೂ ಶುಭ ಫಲಿತಾಂಶ ಉಂಟಾಗುತ್ತದೆ.
ಬುಧವಾರ: ಈ ದಿನಕ್ಕೆ ಬುಧಗ್ರಹವು ಅಧಿಪತಿಯಾಗಿರುತ್ತದೆ. ಈ ದಿನ ಹಸಿರು ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಇದರಿಂದ ವಿಜಯ ನಿಮ್ಮ ಸ್ವಂತವಾಗುತ್ತದೆ.
ಗುರುವಾರ : ಹಳದಿ(ಅರಿಶಿನ) ಬಣ್ಣದ ಬಟ್ಟೆಗಳನ್ನು ಈ ದಿನ ಧರಿಸಬೇಕು. ಬೃಹಸ್ಪತಿ ಈ ದಿನಕ್ಕೆ ಅಧಿಪತಿಯಾಗಿರುವನು. ಇದರಿಂದ ಹಳದಿ ಬಣ್ಣದ ಬಟ್ಟೆಗಳನ್ನು ಹಾಕಿಕೊಂಡರೆ ಈ ದಿನವೆಲ್ಲವೂ ಒಳ್ಳೆಯದಾಗುತ್ತದೆ. ಬಯಸಿದ್ದೆಲ್ಲಾ ಈಡೇರುತ್ತದೆ.
ಶುಕ್ರವಾರ: ಈ ದಿನ ಶುಕ್ರನು ಅಧಿಪತಿಯಾಗಿರುವನು. ಈ ದಿನ ಸಮುದ್ರದ ಹಸಿರು, ಬಿಳಿ, ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಇದರಿಂದ ದಿನವೆಲ್ಲಾ ಶುಭವಾಗುತ್ತದೆ.
ಶನಿವಾರ: ಕಪ್ಪು, ನೀಲಿ, ಬೂದಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು ಎಲ್ಲಾ ಒಳ್ಳೆಯದಾಗುತ್ತದೆ. ಈ ದಿನ ಶನಿಗ್ರಹ ಅಧಿಪತಿಯಾಗಿರುತ್ತಾನೆ. ಆದ್ದರಿಂದ ಮೇಲೆ ಹೇಳಿದ ಬಣ್ಣದ ಬಟ್ಟೆಗಳನ್ನು ಧರಿಸಿದರೆ, ನಮ್ಮ ಮೇಲೆ ಯಾವುದೇ ನೆಗೆಟೀವ್ ಪರಿಣಾಮಗಳು ಬೀರುವುದಿಲ್ಲ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…