ಉಪಯುಕ್ತ ಮಾಹಿತಿ

ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

154

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha

ಈ ಪ್ರಪಂಚ ವಿಭಿನ್ನವಾದ ಮನಃ ಸ್ಥಿತಿಗಳನ್ನು ಹೊಂದಿರುವ ವ್ಯಕ್ತಿಗಳ ಗುಂಪು. ಒಬ್ಬೊಬ್ಬ ವ್ಯಕ್ತಿಯೂ ಒಂದೊಂದು ರೀತಿಯ ಅಭಿರುಚಿ, ಇಷ್ಟ, ಆಯ್ಕೆ ಹೊಂದಿರುತ್ತಾನೆ. ಈ ರೀತಿಯಾಗಿ, ಯಾರಾದರೂ ತಮಗೆ ಇಷ್ಟಕ್ಕೆ ಅನುಗುಣವಾಗಿ ಕೆಲವು ಪ್ರತ್ಯೇಕವಾದ ಬಣ್ಣಗಳ ಬಗ್ಗೆ ಆಸಕ್ತಿ ತೋರುತ್ತಾರೆ. ಆ ಬಣ್ಣಗಳಿಗೆ ತಕ್ಕಂತೆ ಬಟ್ಟೆಗಳನ್ನು ಧರಿಸುತ್ತಾರೆ. ಇಷ್ಟವಾದ ಬಣ್ಣದಿಂದ ಕೂಡಿದ ಬಟ್ಟೆಗಳನ್ನು ಧರಿಸುವುದು ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ, ಆದರೆ ನಿಮಗೆ ಗೊತ್ತಾ…? ವಾರದಲ್ಲಿರುವ 7 ದಿನಗಳೂ ಆಯಾ ದಿನಕ್ಕೆ ಅನುಗುಣವಾಗಿ ಕೆಲವು ಬಣ್ಣಗಳ ಬಟ್ಟೆಗಳನ್ನು ಧರಿಸಿದರೆ ಅದರಿಂದ ಎಷ್ಟೋ ಪ್ರಯೋಜನವಿರುತ್ತದೆಯಂತೆ ಅದೇನೆಂಬುದು ಈಗ ತಿಳಿಯೋಣ.

ಭಾನುವಾರ: ಈ ದಿನ ಕೆಂಪು ಬಣ್ಣಗಳಿಂದ ಕೂಡಿದ ಬಟ್ಟೆಗಳನ್ನು ಅಥವಾ ಅವುಗಳ ಷೇಡ್ಸ್ ಬಣ್ಣಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಬೇಕು. ಆ ದಿನದಂದು ಸೂರ್ಯನು ಅಧಿಪತ್ಯದಲ್ಲಿರುತ್ತಾನೆ. ಆದ್ದರಿಂದ ಆ ಬಣ್ಣದ ಬಟ್ಟೆಗಳು ಧರಿಸಿದರೆ ತುಂಬಾ ಒಳ್ಳೆಯದಾಗುತ್ತದೆ.

ಸೋಮವಾರ: ಈ ದಿನ ನೀಲಿ, ಬೆಳ್ಳಿ, ಲೈಟ್ ಗ್ರೇ ಬಣ್ಣದ ಬಟ್ಟೆಯನ್ನು ಧರಿಸಬೇಕು. ಈ ದಿನಕ್ಕೆ ಚಂದ್ರನು ಅಧಿಪತಿಯಾಗಿರುತ್ತಾನೆ. ಅಷ್ಟೇಅಲ್ಲದೆ ಸೋಮವಾರ ಶಿವನಿಗೆ ಇಷ್ಟವಾದ್ದರಿಂದ ಮುಂಚೆ ಹೆಳಿದ ಬಣ್ಣದ ಬಟ್ಟೆ ಧರಿಸಿದರೆ ಒಳ್ಳೆಯದು.

ಮಂಗಳವಾರ: ಈ ದಿನ ಆರೆಂಜ್, ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಬಹುದು ಈ ದಿನ ಅಂಗಾರಕನು ಅಧಿಪತಿಯಾಗಿರುತ್ತಾನೆ. ಇಂತಹ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಆ ದಿನ ಖಂಡಿತವಾಗಿಯೂ ಶುಭ ಫಲಿತಾಂಶ ಉಂಟಾಗುತ್ತದೆ.

ಬುಧವಾರ: ಈ ದಿನಕ್ಕೆ ಬುಧಗ್ರಹವು ಅಧಿಪತಿಯಾಗಿರುತ್ತದೆ. ಈ ದಿನ ಹಸಿರು ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಇದರಿಂದ ವಿಜಯ ನಿಮ್ಮ ಸ್ವಂತವಾಗುತ್ತದೆ.

ಗುರುವಾರ : ಹಳದಿ(ಅರಿಶಿನ) ಬಣ್ಣದ ಬಟ್ಟೆಗಳನ್ನು ಈ ದಿನ ಧರಿಸಬೇಕು. ಬೃಹಸ್ಪತಿ ಈ ದಿನಕ್ಕೆ ಅಧಿಪತಿಯಾಗಿರುವನು. ಇದರಿಂದ ಹಳದಿ ಬಣ್ಣದ ಬಟ್ಟೆಗಳನ್ನು ಹಾಕಿಕೊಂಡರೆ ಈ ದಿನವೆಲ್ಲವೂ ಒಳ್ಳೆಯದಾಗುತ್ತದೆ. ಬಯಸಿದ್ದೆಲ್ಲಾ ಈಡೇರುತ್ತದೆ.

ಶುಕ್ರವಾರ: ಈ ದಿನ ಶುಕ್ರನು ಅಧಿಪತಿಯಾಗಿರುವನು. ಈ ದಿನ ಸಮುದ್ರದ ಹಸಿರು, ಬಿಳಿ, ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಇದರಿಂದ ದಿನವೆಲ್ಲಾ ಶುಭವಾಗುತ್ತದೆ.

ಶನಿವಾರ: ಕಪ್ಪು, ನೀಲಿ, ಬೂದಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು ಎಲ್ಲಾ ಒಳ್ಳೆಯದಾಗುತ್ತದೆ. ಈ ದಿನ ಶನಿಗ್ರಹ ಅಧಿಪತಿಯಾಗಿರುತ್ತಾನೆ. ಆದ್ದರಿಂದ ಮೇಲೆ ಹೇಳಿದ ಬಣ್ಣದ ಬಟ್ಟೆಗಳನ್ನು ಧರಿಸಿದರೆ, ನಮ್ಮ ಮೇಲೆ ಯಾವುದೇ ನೆಗೆಟೀವ್ ಪರಿಣಾಮಗಳು ಬೀರುವುದಿಲ್ಲ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಭಾರತದಲ್ಲಿ ಹೀಗೆ ಹಾಗಿದ್ರೆ ಏನಾಗುತ್ತಿತ್ತೋ ಗೊತ್ತಿಲ್ಲ?ಆದ್ರೆ ಇವರು ಕುಸಿದ ಈ ರಸ್ತೆ ಮುಚ್ಚಲು ತೆಗೆದುಕೊಂಡ ಟೈಮ್ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ಓದಿ ಶೇರ್ ಮಾಡಿ…

    ಒಮ್ಮೆ  ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸರ್ಕಾರಿ ಯೋಜನೆಗಳು

    ನಿಮ್ಮ ಮನೆಗೆ ಬರ್ತಾ ಇದೆ ಉಚಿತ ಅನಿಲ ಭಾಗ್ಯ..!ನಿಮ್ಗೆ ಉಚಿತ ಸಿಲಿಂಡರ್,ಸ್ಟವ್ ಬೇಕಂದ್ರೆ ಮುಂದೆ ಓದಿ…

    ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್‌ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.