ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ.
ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ.

ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್ ನಲ್ಲಿರುವ ಗೂಗಲ್ ಕಚೇರಿಯ ಮುಂದೆ 99 ಮೊಬೈಲ್ ಗಳನ್ನು ಸಣ್ಣ ಗಾಡಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. 99 ಮೊಬೈಲ್ ಗಳಲ್ಲಿ ಜಿಪಿಎಸ್ ಆನ್ ಆಗಿದ್ದ ಕಾರಣ ಸಹಜವಾಗಿ ಗೂಗಲ್ ಕಚೇರಿಯ ಮುಂದೆ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ತೋರಿಸಿದೆ.
ಸೈಮನ್ ವೆಕರ್ಟ್ ತಂತ್ರಜ್ಞಾನವನ್ನು ನಾವು ಹೇಗೆ ಮೂರ್ಖರನ್ನಾಗಿ ಮಾಡಬಹುದು ಎಂದು ತೋರಿಸಲು ನಾನು ಈ ರೀತಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತಾನು ಸಣ್ಣ ಗಾಡಿಯಲ್ಲಿ ಮೊಬೈಲ್ಗಳನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಯೂ ಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.

ಈ ವಿಡಿಯೋಗೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಸೈಮನ್ ವೆಕರ್ಟ್ ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು, ಬೇರೆ ಏನು ಕೆಲಸ ಇಲ್ಲದ ಈ ವ್ಯಕ್ತಿ ತುಂಬಾ ಫ್ರೀ ಇರಬೇಕು. ಪ್ರಚಾರಕ್ಕಾಗಿ ಈ ಕೆಲಸ ಮಾಡಿದ್ದಾನೆ. ತಂತ್ರಜ್ಞಾನ ಇಂತವರಿಂದಲೇ ದುರುಪಯೋಗ ಆಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ