ಜ್ಯೋತಿಷ್ಯ

ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

137

ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ ಹೀನಾಯ ತೊಂದರೆ, ವಶೀಕರಣ, ಜೂಜಾಟದಲ್ಲಿ ಸಮಸ್ಯೆ, ಉದ್ಯೋಗ, ವಿದ್ಯಾಭ್ಯಾಸ, ವ್ಯಾಪಾರದಲ್ಲಿ ಅಭಿವೃದ್ಧಿ, ಗ್ರಹಗಳ ಗೋಚಾರ ಫಲ, ವಾಸ್ತು ದೋಷ, ಶಕುನ ದೋಷ, ದಾಟಿದ ದೋಷ, ಅನಾರೋಗ್ಯ ತೊಂದರೆ, ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲ ಮತ್ತು ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:
9901077772

ಮೇಷ: ಈ ದಿನ ನೀವು ನಾನಾ ರೀತಿಯ ಸಂಪಾದನೆ ಮಾಡಲಿದ್ದೀರಿ, ಭಾಗ್ಯ ವೃದ್ಧಿ, ಪರರ ಧನ ಪ್ರಾಪ್ತಿ, ಭಯ ಭೀತಿ ನಿವಾರಣೆ, ದೈವಿಕ ಚಿಂತನೆ ಮಾಡಲಿದ್ದೀರಿ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:

ವೃಷಭ: ಇಂದು ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ಸಮಸ್ಯೆ, ಶತ್ರುಗಳಿಂದ ತೊಂದರೆ, ಯಾರನ್ನೂ ಹೆಚ್ಚು ನಂಬಬೇಡಿ ಇದರಿಂದ ಮೋಸ ಆಗುವ ಸಾಧ್ಯತೆ ಇದೆ.

ಮಿಥುನ: ಈ ದಿನ ಧಾನ ಧರ್ಮದಲ್ಲಿ ಆಸಕ್ತಿ, ವಿದ್ಯೆಯಲ್ಲಿ ಅಭಿವೃದ್ಧಿ, ಅನ್ಯ ಜನರಲ್ಲಿ ದ್ವೇಷ, ಅಧಿಕವಾದ ತಿರುಗಾಟ, ವಾಹನದಿಂದ ತೊಂದರೆ ಆಗಬಹುದು ಎಚ್ಚರ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:

ಕಟಕ: ಇಂದು ಕುಟುಂಬ ಸೌಖ್ಯ, ಪ್ರಿಯ ಜನರ ಭೇಟಿ, ವಿವಾಹ ಯೋಗ, ನೌಕರಿಯಲ್ಲಿ ಕಿರಿಕಿರಿ, ಕಾರ್ಯದಲ್ಲಿ ವಿಘ್ನ ಆಗಬಹುದು.

ಸಿಂಹ: ಇಂದು ಅಮೂಲ್ಯ ವಸ್ತುಗಳನ್ನು ಕೊಳ್ಳುವಿರಿ, ಋಣ ಬಾಧೆ ಹೆಚ್ಚಾಗುವುದು, ವಿದ್ಯಾಭ್ಯಾಸದಲ್ಲಿ ತೊಂದರೆ, ಶತ್ರುಗಳ ಬಾಧೆ ಕಡಿಮೆಯಾಗಲಿದೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772

ಕನ್ಯಾ: ಈ ದಿನ ಎಲ್ಲಿ ಹೋದರೂ ಅಶಾಂತಿ, ಯತ್ನ ಕಾರ್ಯದಲ್ಲಿ ವಿಳಂಬ, ಕೋರ್ಟ್ ಕೇಸ್‍ಗಳಿಂದ ಮುಕ್ತಿ ದೊರೆಯಲಿದೆ ಸಂತಸದ ದಿನ.

ತುಲಾ: ಇಂದು ಧನ ವ್ಯಯ, ಚಂಚಲ ಮನಸ್ಸು, ಸಮಾಜದಲ್ಲಿ ಗೌರವ ಘನತೆ, ತೀರ್ಥಯಾತ್ರೆ ದರ್ಶನ, ಬಂಧುಗಳಿಂದ ತೊಂದರೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:

ವೃಶ್ಚಿಕ: ಈ ದಿನ ಭೂ ಸಂಬಂಧ ವಿಚಾರದಲ್ಲಿ ಲಾಭ, ಆರೋಗ್ಯದಲ್ಲಿ ವ್ಯತ್ಯಾಸ, ಮನಃಕ್ಲೇಷ, ಅಲ್ಪ ಆದಾಯ, ಅಧಿಕವಾದ ಖರ್ಚು.

ಧನಸ್ಸು: ವ್ಯರ್ಥ ಧನಹಾನಿ, ಶತ್ರು ಭಯ, ಇಲ್ಲ ಸಲ್ಲದ ತಕರಾರು, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ ಸ್ವಲ್ಪ ಹಣಕಾಸಿನ‌ವಿಚಾರದಲ್ಲಿ ಜಾಗ್ರತೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772

ಮಕರ: ಮಾನಸಿಕ ವೇದನೆ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಬಂಧುಗಳಲ್ಲಿ ನಿಷ್ಠೂರ, ಹಿತ ಶತ್ರುಗಳಿಂದ ತೊಂದರೆ, ದಾಂಪತ್ಯದಲ್ಲಿ ಕಲಹ ಆಗಬಹುದು. 9901077772

ಕುಂಭ: ಸಮಾಜದಲ್ಲಿ ಗೌರವ, ವಾಹನ ಖರೀದಿ, ಸ್ಥಿರಾಸ್ತಿ ಮಾರಾಟ, ಅಕಾಲ ಭೋಜನ, ದಾಂಪತ್ಯದಲ್ಲಿ ಪ್ರೀತಿ ವಾತ್ಯಲ್ಯಗಳು ಹೆಚ್ಚಾಗಲಿದೆ.ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:9901077772

ಮೀನ: ಮಿತ್ರರಿಂದ ತೊಂದರೆ, ಸಾಲ ಬಾಧೆ, ಆರೋಗ್ಯದಲ್ಲಿ ಏರುಪೇರು, ಇತರರ ಮಾತಿಗೆ ಮರುಳಾಗಬೇಡಿ ಇದರಿಂದ ಮನಸ್ತಾಪ ಹಾಗೂ ಬೇಸರ ಉಂಟಾಗಲಿದೆ.9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…