ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.
ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.
ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.
ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…