ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹಾಕಿಕೊಂಡಳು. ಅಂಕಿತಾಳಿಗೆ ಇಬ್ಬರು ತಂಗಿಯರು ಕೂಡ ಇದ್ದಾರೆ.ಅವರ ಓದು, ಮದುವೆಯ ಜವಾಬ್ದಾರಿ ಎಲ್ಲವನ್ನೂ ಕೂಡ ಅಂಕಿತಾಳೆ ಹೆಗಲಮೇಲೆ ಹಾಕಿಕೊಂಡಿದ್ದಾಳೆ.

ನೀವು ಅಂದುಕೊಳ್ಳಬಹುದು ಇದೇನಿದು ದೊಡ್ಡ ವಿಷಯಾನ ಈ ರೀತಿಯ ನೂರಾರು ಘಟನೆಗಳನ್ನು ಟಿ.ವಿ.ಗಳಲ್ಲಿ ನಾವು ಪೇಪರ್ ಗಳಲ್ಲಿ ಓದಿರುತ್ತೀವಿ, ನೋಡಿರುತ್ತೀವಿ ಅಂತ. ಆದರೆ ನಿಮಗೆ ಗೊತ್ತಿಲ್ಲದೇ ಇರುವ ವಿಷಯವೇನೆಂದರೆ ಚಿಕ್ಕ ವಯಸ್ಸಿನಲ್ಲಿಯೇ ಪೋಲಿಯೋ ಕಾರಣದಿಂದಾಗಿ ಅಂಕಿತಾಳ ಬಲಗಾಲನ್ನು ತೆಗೆಯಬೇಕಾಗಿತ್ತು. ಕೇವಲ ಒಂದು ಕಾಲಿನಿಂದಲೇ ತನ್ನ ಕುಟುಂಬದ ಭಾರವನ್ನು ಹೊರುತ್ತಿದ್ದಾಳೆ ಈ ಅಂಕಿತ.
ಈ ಹಿಂದೆ ಅಂಕಿತ ಕಾಲ್ ಸೆಂಟರ್ ನಲ್ಲಿ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಳು. ಆದರೆ ತಿಂಗಳಿಗೆ ಕೇವಲ 8 ಸಾವಿರ ರೂಪಾಯಿ ಮಾತ್ರ ಸಂಬಳ ಸಿಗುತ್ತಿತ್ತು. ಬರುವ ಸಂಬಳದಲ್ಲಿ ಮನೆಯ ಬಾಡಿಗೆ,ತಂದೆಯ ಔಷಧಿಗಳಿಗೆ,ತಂಗಿಯರ ವಿದ್ಯಾಭ್ಯಾಸಕ್ಕೆ, ಮನೆಯ ದಿನಸಿಗೆ ಸಾಲುತ್ತಿರಲಿಲ್ಲ. ಅದಕ್ಕೆ ಆ ಕೆಲಸವನ್ನು ಬಿಟ್ಟು ಲೋನ್ ಪಡೆದುಕೊಂಡು ಒಂದು ಆಟವನ್ನು ತೆಗೆದುಕೊಂಡಳು.

ಇದರಲ್ಲಿ ಕೇವಲ ಎಂಟು ಗಂಟೆಗಳ ಕಾಲ ಕೆಲಸ ಮಾಡಿದರು ಸಹ ತಿಂಗಳಿಗೆ 20 ರಿಂದ 24 ಸಾವಿರ ರೂಪಾಯಿ ದುಡಿಯುತ್ತಿದ್ದಾಳೆ ಮತ್ತು ತನ್ನ ಕುಟುಂಬವನ್ನು ಸಂತೋಷವಾಗಿ ನೋಡಿಕೊಳ್ಳುತ್ತಿದ್ದಾಳೆ ಈ ಅಂಕಿತ. ಕೈಕಾಲು ಗಟ್ಟಿಮುಟ್ಟಾಗಿದ್ದರು ಸಹ ಕೆಲಸ ಮಾಡಲು ಹಲವರು ಸೋಂಬೇರಿಗಳಾಗಿ ಬಿಡುತ್ತಾರೆ.ಆದರೆ ಇಂತಹವರನ್ನು ನೋಡಿದಾಗ ನಮಗೂ ಕೂಡ ಜೀವನದಲ್ಲಿ ಏನಾದರೂ ಒಂದನ್ನು ಸಾಧಿಸಲೇಬೇಕೆಂಬ ಛಲ ಹುಟ್ಟಿಬರುತ್ತದೆ ಮತ್ತು ಜೀವನದಲ್ಲಿ ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಿಯೇ ತೀರಬೇಕು ಇಲ್ಲವಾದರೆ ನಾವು ಹುಟ್ಟಿದಕ್ಕೆ ಯಾವುದೇ ಪ್ರಯೋಜನವೂ ಇರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.