ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹಾಕಿಕೊಂಡಳು. ಅಂಕಿತಾಳಿಗೆ ಇಬ್ಬರು ತಂಗಿಯರು ಕೂಡ ಇದ್ದಾರೆ.ಅವರ ಓದು, ಮದುವೆಯ ಜವಾಬ್ದಾರಿ ಎಲ್ಲವನ್ನೂ ಕೂಡ ಅಂಕಿತಾಳೆ ಹೆಗಲಮೇಲೆ ಹಾಕಿಕೊಂಡಿದ್ದಾಳೆ.

ನೀವು ಅಂದುಕೊಳ್ಳಬಹುದು ಇದೇನಿದು ದೊಡ್ಡ ವಿಷಯಾನ ಈ ರೀತಿಯ ನೂರಾರು ಘಟನೆಗಳನ್ನು ಟಿ.ವಿ.ಗಳಲ್ಲಿ ನಾವು ಪೇಪರ್ ಗಳಲ್ಲಿ ಓದಿರುತ್ತೀವಿ, ನೋಡಿರುತ್ತೀವಿ ಅಂತ. ಆದರೆ ನಿಮಗೆ ಗೊತ್ತಿಲ್ಲದೇ ಇರುವ ವಿಷಯವೇನೆಂದರೆ ಚಿಕ್ಕ ವಯಸ್ಸಿನಲ್ಲಿಯೇ ಪೋಲಿಯೋ ಕಾರಣದಿಂದಾಗಿ ಅಂಕಿತಾಳ ಬಲಗಾಲನ್ನು ತೆಗೆಯಬೇಕಾಗಿತ್ತು. ಕೇವಲ ಒಂದು ಕಾಲಿನಿಂದಲೇ ತನ್ನ ಕುಟುಂಬದ ಭಾರವನ್ನು ಹೊರುತ್ತಿದ್ದಾಳೆ ಈ ಅಂಕಿತ.
ಈ ಹಿಂದೆ ಅಂಕಿತ ಕಾಲ್ ಸೆಂಟರ್ ನಲ್ಲಿ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಳು. ಆದರೆ ತಿಂಗಳಿಗೆ ಕೇವಲ 8 ಸಾವಿರ ರೂಪಾಯಿ ಮಾತ್ರ ಸಂಬಳ ಸಿಗುತ್ತಿತ್ತು. ಬರುವ ಸಂಬಳದಲ್ಲಿ ಮನೆಯ ಬಾಡಿಗೆ,ತಂದೆಯ ಔಷಧಿಗಳಿಗೆ,ತಂಗಿಯರ ವಿದ್ಯಾಭ್ಯಾಸಕ್ಕೆ, ಮನೆಯ ದಿನಸಿಗೆ ಸಾಲುತ್ತಿರಲಿಲ್ಲ. ಅದಕ್ಕೆ ಆ ಕೆಲಸವನ್ನು ಬಿಟ್ಟು ಲೋನ್ ಪಡೆದುಕೊಂಡು ಒಂದು ಆಟವನ್ನು ತೆಗೆದುಕೊಂಡಳು.

ಇದರಲ್ಲಿ ಕೇವಲ ಎಂಟು ಗಂಟೆಗಳ ಕಾಲ ಕೆಲಸ ಮಾಡಿದರು ಸಹ ತಿಂಗಳಿಗೆ 20 ರಿಂದ 24 ಸಾವಿರ ರೂಪಾಯಿ ದುಡಿಯುತ್ತಿದ್ದಾಳೆ ಮತ್ತು ತನ್ನ ಕುಟುಂಬವನ್ನು ಸಂತೋಷವಾಗಿ ನೋಡಿಕೊಳ್ಳುತ್ತಿದ್ದಾಳೆ ಈ ಅಂಕಿತ. ಕೈಕಾಲು ಗಟ್ಟಿಮುಟ್ಟಾಗಿದ್ದರು ಸಹ ಕೆಲಸ ಮಾಡಲು ಹಲವರು ಸೋಂಬೇರಿಗಳಾಗಿ ಬಿಡುತ್ತಾರೆ.ಆದರೆ ಇಂತಹವರನ್ನು ನೋಡಿದಾಗ ನಮಗೂ ಕೂಡ ಜೀವನದಲ್ಲಿ ಏನಾದರೂ ಒಂದನ್ನು ಸಾಧಿಸಲೇಬೇಕೆಂಬ ಛಲ ಹುಟ್ಟಿಬರುತ್ತದೆ ಮತ್ತು ಜೀವನದಲ್ಲಿ ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಿಯೇ ತೀರಬೇಕು ಇಲ್ಲವಾದರೆ ನಾವು ಹುಟ್ಟಿದಕ್ಕೆ ಯಾವುದೇ ಪ್ರಯೋಜನವೂ ಇರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….