ತಂತ್ರಜ್ಞಾನ

ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

69

ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ. 

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…