ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ.

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…