ವಿಜ್ಞಾನ

ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

103

ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.

1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.

ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.

ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು.  ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.

ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…