ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.
ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.