ಸಂಬಂಧ, ಸುದ್ದಿ

ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

59

ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.

ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ ಇರುತ್ತಾಳೆ ಈ ಅಜ್ಜಿಯನ್ನು ನೋಡಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಆ ಅಜ್ಜಿಯ ಬಳಿ ಒಂದು ಚಿಕ್ಕ ಚೀಲವಿರುತ್ತದೆ. ಪೊಲೀಸರು ಇದನ್ನು ನೋಡಿ ಈ ಚೀಲದಲ್ಲಿ ಏನಿದೆ ತೋರಿಸು ಎಂದು ಬಲವಂತ ಮಾಡುತ್ತಾರೆ ಆದರೂ ಈ ಅಜ್ಜಿ ಚೀಲವನ್ನು ತೋರಿಸಲಿಲ್ಲ. ತದನಂತರ ಈ ಚೀಲದಲ್ಲಿದ ಎರಡು ಲಕ್ಷವನ್ನು ನೋಡಿ ಪೊಲೀಸರು ಶಾಕ್ ಆಗುತ್ತಾರೆ. ಈ ಹಣವನ್ನು ಕಳ್ಳತನ ಮಾಡಿರಬೇಕು ಎಂದು ಅನುಮಾನ ಹುಟ್ಟುತ್ತದೆ. ನಂತರ ಇದರ ನಿಜಾಂಶ ಹೊರಬರುತ್ತದ್ದೆ.

ಈ ಅಜ್ಜಿಗೆ ಎರಡು ಗಂಡು ಮಕ್ಕಳು ಇದ್ದಾರೆ, 13 ವರ್ಷಗಳ ಹಿಂದೆ ಈ ಅಜ್ಜಿಯ ಗಂಡ ತೀರಿಕೊಳ್ಳುತ್ತಾರೆ ನಂತರ ಇವರಿಗೆ ಉತ್ತರ ಪ್ರದೇಶದ ಪರಿಧಾಬಾದ್ ನಲ್ಲಿ 10 ಎಕರೆ ಜಮೀನು ಇರುತ್ತದೆ ಈ ಜಮೀನನ್ನು ಇಬ್ಬರು ಮಕ್ಕಳು ಸಮನಾಗಿ ಅಂಚಿಕೊಂಡು ಈ ಅಜ್ಜಿಯನ್ನು ಹೊರಗೆ ಹಾಕಿ ಬಿಡುತ್ತಾರೆ. ಈ ಸಮಯದಲ್ಲಿ ಈ ಅಜ್ಜಿಗೆ ಏನು ತಿಳಿಯದೆ ನೋಯಿಡಾಗೆ ಬಂದು ಭಿಕ್ಷೆ ಬೇಡಲು ಶುರುಮಾಡುತ್ತಾರೆ. 13 ವರ್ಷಗಳ ಕಾಲ ಬಿಕ್ಷೆ ಬೇಡಿ, ಊಟಕ್ಕೆ ಮಾತ್ರ ಖರ್ಚು ಮಾಡಿ ಉಳಿದ ಹಣದಲ್ಲಿ ಈ ಎರಡು ಲಕ್ಷ ಎತ್ತಿಟ್ಟಿದ್ದೇನೆ ಎಂದು ಹೇಳುತ್ತಾರೆ.

ಇದನ್ನು ತಿಳಿದ ಪೊಲೀಸರು ಅಜ್ಜಿಯ ದೊಡ್ಡ ಮಗನಿಗೆ ಈ ವಿಚಾರವನ್ನು ತಿಳಿಸಿ ಕರೆದುಕೊಂಡು ಹೋಗಲು ತಿಳಿಸುತ್ತಾರೆ. ಆಗ ಇಬ್ಬರು ಮಕ್ಕಳು ತನ್ನ ತಾಯಿಯನ್ನು ಕರೆದುಕೊಂಡು ಹೋಗಲು ಮುಂದಾಗಲಿಲ್ಲ ತನ್ನ ತಾಯಿಯನ್ನು ಆಶ್ರಮಕ್ಕೆ ಸೇರಿಸಿಬಿಡಿ ಎಂದು ಹೇಳುತ್ತಾರೆ. ಮಕ್ಕಳು ಇಷ್ಟೆಲ್ಲಾ ನೋವನ್ನು ಕೊಟ್ಟರು ಸಹ ಈ ಅಜ್ಜಿ ತಾಯಿತನವನ್ನು ಮೆರೆದಿದ್ದಾಳೆ ಹೌದು ತನ್ನಲ್ಲಿದ್ದ ಎರಡು ಲಕ್ಷವನ್ನು ಮಕ್ಕಳಿಗೆ ಅಂಚಿಬಿಡಿ ಎಂದು ಹೇಳುತ್ತಾರೆ.

ಮಕ್ಕಳನ್ನು ತಂದೆ ತಾಯಿ ಬಹಳ ಕಷ್ಟ ಪಟ್ಟು 9 ತಿಂಗಳು ಹೆತ್ತು ಹೊತ್ತು ಸಾಕಿ ದೊಡ್ಡವರನ್ನಾಗಿ ಮಾಡಿರುತ್ತಾರೆ. ಆದರೆ ಮಕ್ಕಳು ತಾಯಿಯ ಋಣವನ್ನು ಮರೆತು ಅವರಿಗೆ ಒಂದು ಹೊತ್ತು ಊಟ ಹಾಕಲು ಹಿಂಜರಿಯುತ್ತಾರೆ ಇಂತಹ ವಿಪರ್ಯಾಸ. ಕೋಟಿ ಜನ್ಮ ವೆತ್ತಿ ಬಂದರು ಸಹ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ತಂದೆ ತಾಯಿಯನ್ನು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…