ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ.

ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ.

ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು?
ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.

ಹೆಚ್ಚು ನಿಂಬೆರಸ ಸೇವಿಸಿದ್ರೆ ಏನಾಗುತ್ತೆ?
1. ಹಲ್ಲಿನ ಸಮಸ್ಯೆ
ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.

2. ಮೈಗ್ರೇನ್ ಹೆಚ್ಚಿಸುತ್ತದೆ
ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.

3. ಎದೆಯುರಿ ಉಂಟುಮಾಡುತ್ತದೆ
ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.

4. ಬಾಯಿ ಹುಣ್ಣನ್ನು ಉಲ್ಬಣಗೊಳಿಸಬಹುದು
ಬಾಯಿ ಹುಣ್ಣುಗಳಲ್ಲಿ ಕ್ಯಾಂಕರ್ ಹುಣ್ಣುಗಳು ಒಂದು ರೂಪ. ಇವು ಬಾಯಿಯೊಳಗೆ ಉಂಟಾಗುವ ಹುಣ್ಣುಗಲಾಗಿದ್ದು, ಹೆಚ್ಚು ನೋವಿನಿಂದ ಕೂಡಿರುತ್ತವೆ. ಸಿಟ್ರಿಕ್ ಆಮ್ಲವು ಬಾಯಿಯ ಹುಣ್ಣುಗಳನ್ನು ಇನ್ನಷ್ಟು ಹೆಚ್ಚು ಮಾಡುವುದರಿಂದ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…