ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ.

ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ.

ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು?
ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.

ಹೆಚ್ಚು ನಿಂಬೆರಸ ಸೇವಿಸಿದ್ರೆ ಏನಾಗುತ್ತೆ?
1. ಹಲ್ಲಿನ ಸಮಸ್ಯೆ
ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.

2. ಮೈಗ್ರೇನ್ ಹೆಚ್ಚಿಸುತ್ತದೆ
ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.

3. ಎದೆಯುರಿ ಉಂಟುಮಾಡುತ್ತದೆ
ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.

4. ಬಾಯಿ ಹುಣ್ಣನ್ನು ಉಲ್ಬಣಗೊಳಿಸಬಹುದು
ಬಾಯಿ ಹುಣ್ಣುಗಳಲ್ಲಿ ಕ್ಯಾಂಕರ್ ಹುಣ್ಣುಗಳು ಒಂದು ರೂಪ. ಇವು ಬಾಯಿಯೊಳಗೆ ಉಂಟಾಗುವ ಹುಣ್ಣುಗಲಾಗಿದ್ದು, ಹೆಚ್ಚು ನೋವಿನಿಂದ ಕೂಡಿರುತ್ತವೆ. ಸಿಟ್ರಿಕ್ ಆಮ್ಲವು ಬಾಯಿಯ ಹುಣ್ಣುಗಳನ್ನು ಇನ್ನಷ್ಟು ಹೆಚ್ಚು ಮಾಡುವುದರಿಂದ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…