ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ ಮತ್ತು ಹೊಟ್ಟೆ ನೋವುಗಳನ್ನ ಕಡಿಮೆ ಮಾಡುವಲ್ಲಿ ಈ ನೇರಳೆ ಹಣ್ಣು ತುಂಬಾ ಸಹಕಾರಿ.
ಇನ್ನು ನೇರಳೆ ಹಣ್ಣಿನ ಜ್ಯುಸ್ ಮಾಡಿ ಕುಡಿಯುದರಿಂದ ನಮ್ಮ ದೇಹದಲ್ಲಿನ ಲಾಲಾರಸ ಹೆಚ್ಚಾಗುತ್ತದೆ ಮತ್ತು ಈ ಲಾಲಾರಸ ನಮ್ಮ ಜೀರ್ಣ ಕ್ರಿಯೆಗೆ ತುಂಬಾ ಸಹಕಾರಿ. ಇನ್ನು ಈ ನೇರಳೆ ಹಣ್ಣು ದೇಹದಲ್ಲಿ ಇರುವ ಸಕ್ಕರೆಯ ಪ್ರಮಾಣದ ಮೇಲೆ ಯಾವುದೇ ಪ್ರಮಾಣದ ಬೀರದೆ ಇರುವುದರಿಂದ ಡಯಾಬಿಟಿಸ್ ಇರುವವರಿಗೆ ಈ ಹಣ್ಣು ತುಂಬಾ ಒಳ್ಳೆಯದು, ಇನ್ನು ಡಯಾಬಿಟಿಸ್ ಲಕ್ಷಣಗಳಾದ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆಯಂತಹ ತೊಂದರೆಗಳನ್ನ ಈ ಹಣ್ಣು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ನೇರಳೆ ಹಣ್ಣಿನಲ್ಲಿ ಇರುವ ಕೆಲವು ಗುಣಗಳು ನಮ್ಮ ದೇಹವನ್ನ ಬ್ಯಾಕ್ಟೀರಿಯಾಗಳಿಂದ ರಕ್ಷಣೆ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ.
ಇನ್ನು ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಾಗಿ ಇರುವುದರಿಂದ ಕೆಮ್ಮು ಮತ್ತು ಗಂಟಲು ನೋವಿನ ಸಮಸ್ಯೆಯನ್ನ ನಿವಾರಣೆ ಮಾಡುತ್ತದೆ. ಒಟ್ಟಾರೆ ಹಳ್ಳಿಗಳಲ್ಲಿ ಸಿಗುವ ಈ ನೇರಳೆ ಹಣ್ಣುಗಳನ್ನ ತಿನ್ನುವುದರಿಂದ ನಮ್ಮ ದೇಹವನ್ನ ಆರೋಗ್ಯವಾಗಿ ಇಟ್ಟುಕೊಳ್ಳಬಹುದು, ಇನ್ನು ಈ ಹಣ್ಣನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕೊಡ ಹೆಚ್ಚಾಗುತ್ತದೆ. ಈಗಿನ ನಮ್ಮ ಜೀವನ ಶೈಲಿನಲ್ಲಿ ನಾವು ತಿನ್ನುವ ಆಹಾರ ನಮ್ಮ ಆರೋಗ್ಯವನ್ನ ಹಾಳು ಮಾಡುತ್ತಿದೆ, ಇನ್ನು ನೈಸರ್ಗಿಕವಾಗಿ ಸಿಗುವ ಇಂತಹ ಹಣ್ಣುಗಳನ್ನ ತಿನ್ನುವುದರಿಂದ ನಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…