ಆರೋಗ್ಯ

ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

491

ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ ಮತ್ತು ಹೊಟ್ಟೆ ನೋವುಗಳನ್ನ ಕಡಿಮೆ ಮಾಡುವಲ್ಲಿ ಈ ನೇರಳೆ ಹಣ್ಣು ತುಂಬಾ ಸಹಕಾರಿ.

ಇನ್ನು ನೇರಳೆ ಹಣ್ಣಿನ ಜ್ಯುಸ್ ಮಾಡಿ ಕುಡಿಯುದರಿಂದ ನಮ್ಮ ದೇಹದಲ್ಲಿನ ಲಾಲಾರಸ ಹೆಚ್ಚಾಗುತ್ತದೆ ಮತ್ತು ಈ ಲಾಲಾರಸ ನಮ್ಮ ಜೀರ್ಣ ಕ್ರಿಯೆಗೆ ತುಂಬಾ ಸಹಕಾರಿ. ಇನ್ನು ಈ ನೇರಳೆ ಹಣ್ಣು ದೇಹದಲ್ಲಿ ಇರುವ ಸಕ್ಕರೆಯ ಪ್ರಮಾಣದ ಮೇಲೆ ಯಾವುದೇ ಪ್ರಮಾಣದ ಬೀರದೆ ಇರುವುದರಿಂದ ಡಯಾಬಿಟಿಸ್ ಇರುವವರಿಗೆ ಈ ಹಣ್ಣು ತುಂಬಾ ಒಳ್ಳೆಯದು, ಇನ್ನು ಡಯಾಬಿಟಿಸ್ ಲಕ್ಷಣಗಳಾದ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆಯಂತಹ ತೊಂದರೆಗಳನ್ನ ಈ ಹಣ್ಣು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ನೇರಳೆ ಹಣ್ಣಿನಲ್ಲಿ ಇರುವ ಕೆಲವು ಗುಣಗಳು ನಮ್ಮ ದೇಹವನ್ನ ಬ್ಯಾಕ್ಟೀರಿಯಾಗಳಿಂದ ರಕ್ಷಣೆ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ.

ಇನ್ನು ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಾಗಿ ಇರುವುದರಿಂದ ಕೆಮ್ಮು ಮತ್ತು ಗಂಟಲು ನೋವಿನ ಸಮಸ್ಯೆಯನ್ನ ನಿವಾರಣೆ ಮಾಡುತ್ತದೆ. ಒಟ್ಟಾರೆ ಹಳ್ಳಿಗಳಲ್ಲಿ ಸಿಗುವ ಈ ನೇರಳೆ ಹಣ್ಣುಗಳನ್ನ ತಿನ್ನುವುದರಿಂದ ನಮ್ಮ ದೇಹವನ್ನ ಆರೋಗ್ಯವಾಗಿ ಇಟ್ಟುಕೊಳ್ಳಬಹುದು, ಇನ್ನು ಈ ಹಣ್ಣನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕೊಡ ಹೆಚ್ಚಾಗುತ್ತದೆ. ಈಗಿನ ನಮ್ಮ ಜೀವನ ಶೈಲಿನಲ್ಲಿ ನಾವು ತಿನ್ನುವ ಆಹಾರ ನಮ್ಮ ಆರೋಗ್ಯವನ್ನ ಹಾಳು ಮಾಡುತ್ತಿದೆ, ಇನ್ನು ನೈಸರ್ಗಿಕವಾಗಿ ಸಿಗುವ ಇಂತಹ ಹಣ್ಣುಗಳನ್ನ ತಿನ್ನುವುದರಿಂದ ನಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…