ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…