ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…