ದೇವರು-ಧರ್ಮ

ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

215

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.

ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.

ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ

ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.

ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.

ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.

ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…