ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ ಹೆಚ್ಚಾಗುತ್ತಾ ಹೋಯಿತು. ಇನ್ನು ನಾವು ಚಿಕ್ಕವರಾಗಿದ್ದಾಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 10 -15 ರೂಪಾಯಿ ಆಗಿದ್ದವು ಆದರೆ ಈಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 44 ರೂಪಾಯಿ ಆಗಿದೆ.
ಇನ್ನು ಜನಸಂಖ್ಯೆ ಹೆಚ್ಚಾದಂತೆ ವಿದೇಶದಿಂದ ಹೆಚ್ಚು ಹಾಲು ಕೊಡುವ ಹಸುಗಳು ಬಂದವು, ಇನ್ನು ಹಿಂದಿ ಮತ್ತು ಭೂಸಗಳನ್ನ ಹಾಕಿ ಹಸುವಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಕರೆಯಲಾಗುತ್ತಿತ್ತು, ಆದರೆ ಇಂತಹ ಹಾಲಿನಯಲ್ಲಿ ಯಾವುದೇ ರೀತಿಯ ಸತ್ವಗಳು ಇಲ್ಲ. ಇನ್ನು ಸಾಮಾನ್ಯವಾಗಿ ಒಂದು ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 40 -45 ರೂಪಾಯಿ ಇರುತ್ತದೆ, ಆದರೆ ನಾವು ಹೇಳುವ ಈ ಹಸುವಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಹಾಗಾದರೆ ಈ ಹಸುವಿನ ಹಾಲಿನ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ನಾವು ಹೇಳುವ ಈ ಹಸುವಿನ ಒಂದು ಲೀಟರ್ ಹಾಲಿನ ಬೆಲೆ ಬರೋಬ್ಬರಿ 250 ರೂಪಾಯಿ ಆಗಿದೆ, ಸ್ನೇಹಿತರೆ ಈ ಹಸುವಿನ ಜಾತಿಯ ಹೆಸರು ಪುಂಗನೂರು ಗಿಡ್ಡಗಳು ಎಂದು ಮತ್ತು ಇಂತಹ ತಳಿಯ ಹಸುಗಳು ಕಾಣಲಿಕ್ಕೆ ಸಿಗುವುದು ತುಂಬಾ ಕಡಿಮೆ. ಇನ್ನು ಈ ತಳಿಯ ಹಸುವಿನ ಹಾಲಿನಲ್ಲಿ ಔಷದಿಯ ಗುಣಗಳು ಬಹಳ ಹೆಚ್ಚಾಗಿ ಇರುವ ಕಾರಣದಿಂದ ಈ ಹಸುವಿನ ಹಾಲಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಇನ್ನು ಈ ಹಸುಗಳು ಉಳಿದ ತಳಿಗಳ ಹಸುಗಳಂತೆ ದಿನಕ್ಕೆ 10 ರಿಂದ 15 ಲೀಟರ್ ಹಾಲು ಕೊಡುವುದಿಲ್ಲ ಬದಲಾಗಲಿ ಈ ಹಸುಗಳು ದಿನಕ್ಕೆ 3 ರಿಂದ 4 ಲೀಟರ್ ಹಾಲನ್ನ ಮಾತ್ರ ಕೊಡುತ್ತದೆ. ಇನ್ನು ಬೀದರ್ ನಗರದಲ್ಲಿ ನಡೆದ ರಾಜ್ಯ ಮಟ್ಟದ ರಾಸು ಪ್ರದರ್ಶನಕ್ಕೆ ಹೈದರಾಬಾದ್ ನ ಕೋಟೇಶ್ವರ್ ಅನ್ನುವ ವ್ಯಕ್ತಿ ಪಂಗನೂರು ಗಿಡ್ಡ ತಳಿಯ ಒಂದು ಹಸುವನ್ನ ಕರೆತಂದಿದ್ದರು, ಇನ್ನು ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿ ಅಲ್ಲಿನ ಜನರು ಶಾಕ್ ಆದರು.
ಇನ್ನು ಈ ಎಲ್ಲಾ ಕಾರಣಗಳಿಂದ ಈ ಪಂಗನೂರು ಗಿಡ್ಡ ತಳಿಯ ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 250 ರೂಪಾಯಿ ಆಗಿದೆ. ನಮಗೆ ಈಗ ಕಾಣಸಿಗುವ ಹಸುಗಳು ಹಿಂಡಿ ಮತ್ತು ಭೂಸಗಳನ ಹೆಚ್ಚಾಗಿ ತಿಂದು ದಿನಕ್ಕೆ 10 -15 ಲೀಟರ್ ಕೊಡುತ್ತದೆ, ಆದರೆ ಇಂತಹ ಹಾಲಿನಲ್ಲಿ ಹೆಚ್ಚಿನ ಔಷಧಿ ಗುಣಗಳು ಇರುವುದಿಲ್ಲ, ನಮ್ಮ ಹಳ್ಳಿಗಳಲ್ಲಿ ಸಿಗುವ ನಟಿ ಹಸುಗಳ ಹಾಲನ್ನ ಹೆಚ್ಚು ಸೇವನೆ ಮಾಡಿದರೆ ನಮ್ಮ ದೇಹಕ್ಕೆ ಒಳ್ಳೆಯದು ಅನ್ನುವುದು ನಮ್ಮ ವೈದ್ಯರ ಅಭಿಪ್ರಾಯ ಕೂಡ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…