ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.