ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.