ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ ಮನೆಗೆ ತರುತ್ತಾನೆ. ಇನ್ನು ಮನೆಗೆ ಆ ಹಂದಿಯನ್ನ ತಂದು ಕಡಿದು ಕ್ಲೀನ್ ಮಾಡುವಾಗ ಆತನಿಗೆ ಏನೋ ಒಂದು ವಸ್ತು ಸಿಗುತ್ತದೆ, ಆ ವಸ್ತು ಏನು ಎಂದು ತಿಳಿಯದ ಆತ ಅದನ್ನ ತೊಳೆದು ಮನೆಯಲ್ಲಿ ಇಡುತ್ತಾನೆ.
ಇನ್ನು ಊರಿನ ಜಾತ್ರೆ ಮುಗಿದು ಮೂರೂ ನಾಲ್ಕು ದಿನಗಳು ಕಳೆದ ನಂತರ ಆ ವಸ್ತುವನ್ನ ಹತ್ತಿರದ ಟೆಸ್ಟಿಂಗ್ ಅಧಿಕಾರಿಯ ಬಳಿ ತಗೆದುಕೊಂಡು ಹೋಗಿ ಪರಿಶೀಲನೆಗಾಗಿ ಕೊಡುತ್ತಾನೆ ಮತ್ತು ಈ ವಸ್ತು ಏನು ಹಾಗೆ ಅದರ ಬೆಲೆ ಎಷ್ಟು ಎಂದು ಅಧಿಕಾರಿಯನ್ನ ಪ್ರಶ್ನೆ ಮಾಡಿದ್ದಾನೆ ಉಹಾನ್. ಇನ್ನು ಇಲ್ಲಿಯ ತನಕ ಉಹಾನ್ ನೂರು ರೀತಿಯ ವಿಧ ವಿಧವಾದ ಪ್ರಾಣಿಗಳನ್ನ ಮತ್ತು ಹಂದಿಯನ್ನ ಬೇಟೆಯಾಡಿದ್ದನು, ಆದರೆ ಯಾವತ್ತೂ ಇಂತಹ ವಸ್ತುಗಳನ್ನ ಆತ ನೋಡಿರಲಿಲ್ಲ, ಈ ಕಾರಣಕ್ಕೆ ಉಹಾನ್ ಈ ವಸ್ತು ಏನು ಮತ್ತು ಇದರ ಬೆಲೆ ಎಷ್ಟು ಎಂದು ಅಧಿಕಾರಿಯ ಬಳಿ ಕೇಳಿದ್ದಾನೆ. ಇನ್ನು ಇದನ್ನ ಪರಿಶೀಲನೆ ಮಾಡಿದ ಆ ಅಧಿಕಾರಿ ಇದು ತುಂಬಾ ಬೆಲೆಬಾಳುವ ವಸ್ತು ಮತ್ತು ಇದನ್ನ ಕ್ಯಾನ್ಸರ್ ಮತ್ತು ಮೆದುಳಿನ ಚಿಕಿತ್ಸೆಗೆ ಔಷಧಿಯಾಗಿ ಉಪಯೋಗ ಮಾಡಲಾಗುವುದು ಮತ್ತು ಇಂತಹ ವಸ್ತುವಿನ ಒಂದರ ಬೆಲೆ 40 ರಿಂದ 50 ಲಕ್ಷ ಆಗುತ್ತದೆ ಎಂದು ಆ ಅಧಿಕಾರಿ ಉಹಾನ್ ಗೆ ಹೇಳುತ್ತಾರೆ.
ಇನ್ನು ಇಂತಹ ವಸ್ತು ಸಿಗುವುದು ಬಹಳ ಅಪರೂಪ ಮತ್ತು ಉಹಾನ್ ಗೆ ಇಂತಹ ಮೂರು ವಸ್ತುಗಳು ಹಂದಿಯ ಹೊಟ್ಟೆಯಲ್ಲಿ ಸಿಕ್ಕ ಕಾರಣ ಸುಮಾರು 3 ಕೋಟಿ ರೂಪಾಯಿ ತನಕ ಉಹಾನ್ ಗೆ ಹಣ ಸಿಕ್ಕಿತು. ಇನ್ನು ಇಂತಹ ವಸ್ತುಗಳು ಕೆಲವೇ ಕೆಲವು ಪ್ರಾಣಿಗಳ ಹೊಟ್ಟೆಯಲ್ಲಿ ಬಹಳ ಸೂಕ್ಷ್ಮವಾಗಿ ಸಿಗುತ್ತದೆ, ಇನ್ನು ನೀವು ಕೇಳಿರಬಹುದು ಹಾವುಗಳ ಚರ್ಮ, ಮೊಸಳೆಗಳ ಚರ್ಮದಿಂದ ಬ್ಯಾಗ್ ಮತ್ತು ಬೆಲೆಬಾಳುವ ಲೆದರ್ ವಸ್ತುಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಅದೇ ರೀತಿಯಾಗಿ ಕೆಲವು ಪ್ರಾಣಿಗಳಲ್ಲಿ ಸಿಗುವ ಅಂಶಗಳು ಔಷಧಿಗಳಿಗೆ ಉಪಯೋಗ ಆಗುತ್ತದೆ. ಸ್ನೇಹಿತರೆ ಉಹಾನ್ ಗೆ ಸಿಕ್ಕ ಈ ವಸ್ತುವಿನಿಂದ ಆತ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…