ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ ಮೂಲಕ ಹೊಗಬೇಕು ಅಂದರೆ ನಮಗೆ ಪಾಸ್ ಪೋರ್ಟ್ ಅವಶ್ಯಕವಾಗಿ ಬೇಕೇ ಬೇಕು, ಪಾಸ್ ಪೋರ್ಟ್ ಇಲ್ಲವಾದರೆ ನಾವು ಹೊರ ದೇಶಕ್ಕೆ ವಿಮಾನದ ಮೂಲಕ ಹೋಗಲು ಸಾಧ್ಯವಿಲ್ಲ.

ಇನ್ನು ನೀವು ಪೈಲೆಟ್ ಆಗಬೇಕು ಅಂದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತಿಶಾಲಿಯಾಗಿರಬೇಕು, ಇನ್ನು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡಾ 55 ಅಂಕವನ್ನ ಪಡೆದುಕೊಳ್ಳಬೇಕು ಮತ್ತು ಆತನ ವಯಸ್ಸು ಕನಿಷ್ಠವಾಗಿ 17 ವರ್ಷ ಆಗಿರಲೇಬೇಕು. ಇನ್ನು ಇವೆಲ್ಲದರ ಜೊತೆಗೆ ಪೈಲೆಟ್ ಆಗಬೇಕು ಅಂದರೆ ಆ ವ್ಯಕ್ತಿಯ ದೃಷ್ಟಿ ಶಕ್ತಿ ತುಂಬಾ ಸ್ಟ್ರಾಂಗ್ ಆಗಿ ಇರಬೇಕು. ನಿಮಗೆ ಹಲವು ಪರೀಕ್ಷೆಗಳನ್ನ ಮಾಡಬೇಕಾಗುತ್ತದೆ, ಹೌದು ನೀವು ಪೈಲೆಟ್ ಆಗಬೇಕು ಅಂದರೆ ನಿಮಗೆ ಲಿಖಿತ ಪರೀಕ್ಷೆಯನ್ನ ಪಾಸ್ ಮಾಡಲೇಬೇಕು, ಇನ್ನು ಇದರ ಜೊತೆಗೆ ಮೆಡಿಕಲ್ ಪರೀಕ್ಷೆಯನ್ನ ಕೂಡ ಮಾಡಲಾಗಿರುತ್ತದೆ. ಇನ್ನು ಸಂಬಳ ವಿಚಾರಕ್ಕೆ ಬರುವುದಾದರೆ ನಮ್ಮ ಭಾರತದಲ್ಲಿ ಒಬ್ಬ ಪೈಲೆಟ್ ನ ಸಂಬಳ ಸುಮಾರು 1.5 ಲಕ್ಷದ ತನಕ ಇರುತ್ತದೆ.

ಹೌದು ಪೈಲೆಟ್ ಕೆಲಸ ಅನ್ನುವುದು ಬಹಳ ಉನ್ನತ ಮಟ್ಟದ ಕೆಲಸ ಮತ್ತು ಒಬ್ಬ ಪೈಲೆಟ್ ಕೈಯಲ್ಲಿ ಹಲವು ಜನರ ಪ್ರಾಣ ಇರುತ್ತದೆ, ಆತ ಕೆಲವೊಮ್ಮೆ ತನ್ನ ಪ್ರಾಣವನ್ನ ಪಣಕ್ಕೆ ಇಡುವ ಸನ್ನಿವೇಶಗಳು ಕೂಡ ಬರುತ್ತದೆ, ಈ ಎಲ್ಲಾ ಕಾರಣಗಳಿಂದ ನಮ್ಮ ದೇಶದಲ್ಲಿ ಒಬ್ಬ ಪೈಲೆಟ್ ಗೆ ಇಷ್ಟು ಸಂಬಳವನ್ನ ಕೊಡಲಾಗುತ್ತದೆ. ಇನ್ನು ಒಬ್ಬ ವ್ಯಕ್ತಿ ಪೈಲೆಟ್ ತರಬೇತಿ ಕೇಂದ್ರಕ್ಕೆ ಸೇರಿಕೊಳ್ಳಬೇಕು ಅಂದರೆ ಆತ ಸುಮಾರು 30-40 ಲಕ್ಷ ಹಣವನ್ನ ತನ್ನ ಶುಲ್ಕವನ್ನ ಕಟ್ಟಬೇಕಾಗುತ್ತದೆ ಮತ್ತು ಇದಕ್ಕೆ ಸೇರಲು ಅಪ್ಲಿಕೆಶನ್ ಫಾರಂ ಮೊತ್ತವೇ 6 ಸಾವಿರ ರೂಪಾಯಿ ಆಗಿದೆ.

ಇನ್ನು ಇಷ್ಟು ಹಣವನ್ನ ಕೊಟ್ಟು ಮಧ್ಯಮ ವರ್ಗದ ಮತ್ತು ಕೆಳವರ್ಗದ ಜನರಿಗೆ ಪೈಲೆಟ್ ತರಬೇತಿಯನ್ನ ಪಡೆಯಲು ತುಬಾ ಕಷ್ಟ ಆಗುತ್ತದೆ, ಇನ್ನು ಒಬ್ಬ ಇಂಟೆರ್ ನ್ಯಾಷನಲ್ ಪೈಲೆಟ್ ಆದರೆ ಆ ವ್ಯಕ್ತಿ ಒಂದು ತಿಂಗಳಿಗೆ 5-6 ಲಕ್ಷ ರೂಪಾಯಿ ಸಂಬಳವನ್ನ ಪಡೆಯಬಹುದಾಗಿದೆ. ಇನ್ನು ಹಣ ಇಲ್ಲದ ಬಡವರು ಸರ್ಕಾರ ಮಾಡುವ NDA ಪರೀಕ್ಷೆಯಲ್ಲಿ ಪಾಸ್ ಆದರೆ ನಿಮ್ಮ ತರಬೇತಿಯ ಪತಿಯೊಂದು ಖರ್ಚನ್ನ ಸರ್ಕಾರವೇ ಭರಿಸುತ್ತದೆ ಮತ್ತು ಇದರ ಮೂಲಕ ನೀವು ಭಾರತೀಯ ಏರ್ ಫೋರ್ಸ್ ಗೆ ಜಾಯಿನ್ ಕೂಡ ಆಗಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು