ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತೀ ಹೆಚ್ಚು ಹಣ ಬಾಜಿ ಸಾರ್ವಕಾಲಿಕ ದಾಖಲೆಗೆ ಪಾತ್ರವಾಗಿರುವ ಬಾಹುಬಲಿ ಚಿತ್ರ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಗೆ ಹಿಂದೆಂದು ಚಿತ್ರವೊಂದು ತಂದುಕೊಡದ ಬರೋಬ್ಬರಿ 17 ಕೋಟಿ ರೂಪಾಯಿಯಷ್ಟು ತೆರಿಗೆ ತಂದು ಕೊಟ್ಟಿದೆ.
ಇದು ರಾಜ್ಯದ ಬೊಕ್ಕಸಕ್ಕೆ ಬಂದ ತೆರಿಗೆ ಹಣ :- ಬೆಂಗಳೂರಿನಲ್ಲೇ ಅತೀ ಹೆಚ್ಚು 13 ಕೋಟಿ 50 ಲಕ್ಷ ರೂಪಾಯಿ ತೆರಿಗೆ ಸಂಗ್ರಹವಾದರೆ, ರಾಜ್ಯದ ಉಳಿದ ಭಾಗಗಳಲ್ಲಿ 3 ಕೋಟಿ 50 ಲಕ್ಷ ರೂಪಾಯಿ ತೆರಿಗೆ ಬೊಕ್ಕಸಕ್ಕೆ ಹರಿದು ಬಂದಿದೆ.
ಅಂಕಿ ಅಂಶಗಳ ಪ್ರಕಾರ ಮಲ್ಟಿಪ್ಲೆಕ್ಸ್ಗಳಲ್ಲಿ 5 ಕೋಟಿ 63 ಲಕ್ಷದಷ್ಟು ತೆರಿಗೆ ಬಂದರೆ, ಚಿತ್ರಮಂದಿರಗಳಿಂದ 2 ಕೋಟಿ 8 ಲಕ್ಷ ರೂಪಾಯಿ ಸಂಗ್ರಹವಾಗಿದೆ.
ರಾಜ್ಯದಲ್ಲಿ ಬಾಹುಬಲಿ ಮೊದಲ ಭಾಗದ ಪ್ರದರ್ಶನದಿಂದ ಈ ಬಾರಿ ಸಂಗ್ರಹವಾದ ತೆರಿಗೆ ಅರ್ಧದಷ್ಟು ಅಂದರೆ 8 ಕೋಟಿ 94 ಕೋಟಿ ತೆರಿಗೆ ಸಂಗ್ರಹವಾಗಿತ್ತು.
ವಾಣಿಜ್ಯ ತೆರಿಗೆ ಇಲಾಖೆ ಈ ಬೆಳವಣಿಗೆಯಿಂದ ಸಂತುಷ್ಟವಾಗಿದ್ದು, ಇದುವರೆಗೆ ಚಿತ್ರವೊಂದರಿಂದ ಸಂಗ್ರಹವಾದ ದಾಖಲೆ ಪ್ರಮಾಣದ ತೆರಿಗೆ ಇದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…