ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…