ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…