ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…