inspirational

ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

89

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಮೇಷ
ನಿಮ್ಮ ಕೆಲಸ ನಿಧಾನಗತಿಯಲ್ಲಿ ಸಾಗುವುದು ಹೊಸ ವ್ಯಕ್ತಿಯ ಪರಿಚಯ ಆಗುವುದು ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ಆಗುವ ಸಂಭವ ಇರುವುದು ಜೀವನದ ಅತಿಮುಖ್ಯವಾದ ಸಮಸ್ಯೆ ನಿಮ್ಮನ್ನು ಬಿಡಲಿದೆ ಬೇವಿನ ಮರಕ್ಕೆ ನಮಸ್ಕಾರ ಮಾಡಿ ಒಳ್ಳೆಯದಾಗುವುದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ವೃಷಭ
ಮನಸ್ಸು ತುಂಬಾ ಸಂತೋಷವಾಗಿರುವುದು ಈ ದಿನ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪೂರ್ಣವಾಗುವುದು ನಿಮ್ಮ ತಾಯಿಗೆ ನಮಸ್ಕಾರ ಮಾಡಿಕೊಳ್ಳಿ ಮಾತೃ ದೋಷ ಪರಿಹಾರ ಆಗುವುದು

ಮಿಥುನ
ಹಿಂದು ದೇವಸ್ಥಾನಗಳಿಗೆ ಹೋಗುವ ಸಾಧ್ಯತೆ ಬರುವುದು ಮನಸ್ಸು ಚಂಚಲವಾಗಿರುತ್ತದೆ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ ವಾಯಮ ಶ್ರದ್ಧೆ ಹಿಂದಿದ್ದರೆ ಒಳ್ಳೆಯದಾಗುವುದು

ಕರ್ಕಟಕ

ಅನಗತ್ಯವಾದ ಖರ್ಚುಗಳು ನಿಮ್ಮಿಂದ ದೂರ ಆಗುವುದು ಪ್ರವಾಸ ಪಯಣ ಅತಿಯಾಗಿ ಮಾಡುವುದು ಒಳ್ಳೆಯದಲ್ಲ ನಿಮ್ಮ ಕನಸು ಯೋಚನೆ ಬಹಳಷ್ಟು ನಿಮ್ಮನ್ನು ಕಾಡುವುದು

ಸಿಂಹ

ನೀವು ನಿಮ್ಮ ಸ್ವಂತ ಬುದ್ಧಿಯನ್ನು ಬಿಟ್ಟು ನಿಮ್ಮ ಆತ್ಮೀಯರ ಮಾತು ಕೇಳಿದರೆ ಒಳ್ಳೆಯದಾಗುವುದು ಮನೆಯಲ್ಲಿ ಅತಿ ಹೆಚ್ಚು ಕಾಲ ಕಳೆಯುವಂತಾಗಿದೆ ಅಪಮಾನ ನಿಮ್ಮ ಮೇಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕನ್ಯಾ
ನೀವು ಇಷ್ಟ ಪಟ್ಟವರು ನಿಮ್ಮಂತೆ ನಡಿ ಕೊಳ್ಳಬೇಕೆಂಬುದು ನಿಮ್ಮ ಹೂವೆ ಆಗಿರುತ್ತದೆ ಈ ದಿನ ಅವರಂತೆ ನೀವು ಇರಬೇಕಾಗುತ್ತದೆ ಇಲ್ಲವಾದರೆ ಅವರು ನಿಮ್ಮಿಂದ ದೂರ ಆಗುತ್ತಾರೆ ಆರೋಗ್ಯದಲ್ಲಿ ಏರುಪೇರಾಗುವುದು ಭಯ ಗಾಬರಿ ಹೆಚ್ಚಾಗಿರುತ್ತದೆ

ತುಲಾ
ಕೆಲಸದಲ್ಲಿ ಉನ್ನತಮಟ್ಟಕ್ಕೆ ಹೋಗುವ ಸಾಧ್ಯತೆ ಇರುತ್ತದೆ ಹಣ ಬೇರೆ ಒಂದು ರೂಪದಲ್ಲಿ ಬರುವ ಸಾಧ್ಯತೆ ಇರುತ್ತದೆ ಏನೇ ಮಾಡಿದರೂ ಸ್ವಂತ ಬುದ್ಧಿಯಿಂದ ಮಾಡಿದರೆ ನಿಮಗೆ ಒಳ್ಳೆಯದಾಗುವುದು

ವೃಶ್ಚಿಕ

ಸ್ನೇಹಿತರಿಂದ ಅಪಮಾನ ವಾಗುವುದು ಸೋಮಾರಿತನದಿಂದ ದೂರ ಇರುವುದು ಒಳ್ಳೆಯದು ಚಿಕ್ಕವಯಸ್ಸಿನಲ್ಲಿ ಶಿಕ್ಷಕರ ಗುರುಗಳ ಭೇಟಿಯಾಗುವ ಸಂಭವ ಇರುತ್ತದೆ ಹಸುಗೆ ಬಾಳೆಹಣ್ಣು ತಿನ್ನಿಸಿದರೆ ಒಳ್ಳೆಯದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಧನಸ್ಸು ರಾಶಿ

ವಿಪರೀತ ಮಾನಸಿಕ ಒತ್ತಡ ಮಾನಸಿಕ ಕಿರಿಕಿರಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಧನಲಾಭ ಆಕಸ್ಮಿಕವಾಗಿ ದಾಂಪತ್ಯದಲ್ಲಿ ಕಿರಿಕಿರಿಯಾಗುವ ಸಂಭವವಿರುತ್ತದೆ ಪ್ರವಾಸ ಪಯಣ ಮಾಡುವಿರಿ

ಮಕರ ರಾಶಿ
ನಿಮ್ಮ ಆರೋಗ್ಯದಲ್ಲಿ ಜಾಗೃತರಾಗಿರಬೇಕು ಸುಖ ಭೋಜನ ನಿಮ್ಮ ಸೈಟು ಭೂಮಿ ವಿಚಾರದಲ್ಲಿ ಜಗಳ ಇದ್ದರೆ ಇನ್ನೊಬ್ಬ ವ್ಯಕ್ತಿಯಿಂದ ಸಹಾಯವಾಗುವುದು ವಿದ್ಯಾಭ್ಯಾಸ ನೆನಪಿನ ಶಕ್ತಿ ಚೆನ್ನಾಗಿರುವುದು

ಕುಂಭ ರಾಶಿ
ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಸಾಗುವುದು ಬರುವ ಹಣ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನಸ್ಸು ನೆಮ್ಮದಿಯಿಂದ ಇರುತ್ತದೆ ವ್ಯಾಪಾರಕ್ಕೆ ತುಂಬಾ ಒಳ್ಳೆಯ ದಿನವಾಗಿರುತ್ತದೆ ಹೊಸ ಉದ್ಯಮ ವ್ಯಾಪಾರಕ್ಕೆ ಒಳ್ಳೆಯ ದಿನ ಆಗಿರುತ್ತದೆ ಮತ್ತೆಂತ ಸಂತೋಷವಾಗಿ ಈ ದಿನ ನಿಮ್ಮದಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮೀನಾ ರಾಶಿ
ಸ್ತ್ರೀಯರಿಂದ ಮುಜುಗರಕ್ಕೆ ಒಳಗಾಗುತ್ತಾರೆ ನಿಮ್ಮ ವ್ಯಕ್ತಿತ್ವ ನಿಮಗೆ ದುರ್ಬಲವಾಗಿ ಕಾಣುತ್ತದೆ ವಿದೇಶಿ ಪಯಣ ಮುನ್ಸೂಚನೆ ನಿಮಗೆ ಕಂಡು ತಿಳಿಯುತ್ತದೆ ವಾಹನದಲ್ಲಿ ತೊಂದರೆ ಇರುವ ಕಾರಣ ಹೆಚ್ಚಾಗಿರುವುದರಿಂದ ಗಣೇಶನ ದೇವಸ್ಥಾನಕ್ಕೆ ಹೋಗುವುದರಿಂದ ಒಳ್ಳೆಯದಾಗುತ್ತದೆ

ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.