ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ನೀಡುವಲ್ಲಿ ಕೂಡ ಅಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಹೆಚ್ಚು ಹೆಚ್ಚು ಅನ್ನ ಸೇವಿಸುವುದೂ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆಹಾರ ತಜ್ಞರು ಹೇಳುತ್ತಾರೆ. ಇಷ್ಟಕ್ಕೂ ವೈದ್ಯರೇಕೆ ಈ ರೀತಿ ಹೇಳುತ್ತಾರೆ ಅನ್ನ ಸೇವಿಸಿದರೆ ಆಗುವ ನಷ್ಟವೇನು ಎನ್ನುವುದರ ಬಗ್ಗೆ ನೋಡೋಣ.

ಹೆಚ್ಚಿನ ಪ್ರಮಾಣದ ಅನ್ನವನ್ನು ತಿನ್ನುವುದು ಹೆಚ್ಚಿನ ಕ್ಯಾಲೋರಿ ಮತ್ತು ಕಾರ್ಬೋಹೈಡ್ರೇಟ್ ಸೇವನೆಗೆ ಕಾರಣವಾಗಬಹುದು. ಕಾರ್ಬೋಹೈಡ್ರೇಟ್ಗಳು ದೇಹದಲ್ಲಿ ಗ್ಲೂಕೋಸ್ ಆಗಿ ಪರಿವರ್ತನೆಯಾಗುತ್ತವೆ ಮತ್ತು ಯಾವುದೇ ಹೆಚ್ಚುವರಿ ಕೊಬ್ಬನ್ನು ಸಂಗ್ರಹಿಸಲಾಗುತ್ತದೆ. ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಗಳು ರಕ್ತದ ಸಕ್ಕರೆಯು ತ್ವರಿತವಾಗಿ ಏರಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಇನ್ಸುಲಿನ್ ಮಟ್ಟದಲ್ಲಿ ಹೆಚ್ಚಳವಾಗುತ್ತದೆ. ಮಧುಮೇಹ ಅಥವಾ ಇನ್ಸುಲಿನ್ ನಿರೋಧಕ ಜನರಿಗೆ, ಇದು ಸಮಸ್ಯಾತ್ಮಕವಾಗಿರುತ್ತದೆ. ಸಣ್ಣ ಧಾನ್ಯದ ಅಕ್ಕಿ ದೀರ್ಘ ಧಾನ್ಯ, ಮಧ್ಯಮ ಧಾನ್ಯ ಮತ್ತು ಕಂದು ಅಕ್ಕಿಗಿಂತ ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ. ಇದು ರಕ್ತದ ಸಕ್ಕರೆಗಳನ್ನು ವೇಗವಾಗಿ ಹೆಚ್ಚಿಸುತ್ತದೆ ಎಂದರ್ಥ.

ಗೋಧಿ ನುಚ್ಚು, ನವಣೆ, ನವಣೆಯ ನುಚ್ಚು ಹೀಗೆ ಇತರ ಧವಸಗಳನ್ನೂ ಬೇಯಿಸಿ ಅನ್ನವನ್ನು ತಿನ್ನುವ ರೂಢಿಯಿದೆ. ರಾಗಿ, ಅಕ್ಕಿ, ಗೋಧಿ, ನವಣೆ, ಬಾರ್ಲಿ, ಜೋಳ, ಮೆಕ್ಕೆ ಜೋಳ, ಓಟ್ಸ್ ಇತ್ಯಾದಿಗಳು ಒಂದೇ ಗುಂಪಿಗೆ ಸೇರಿದ ಧವಸಗಳು. ಇದರಲ್ಲಿ ಸಿಗುವ ಪೋಷಕಾಂಶಗಳು ಅದರಲ್ಲೂ ಶಕ್ತಿಯ ಅಥವಾ ಕ್ಯಾಲರಿಯು ಒಂದೇ ಪ್ರಮಾಣದ್ದಾಗಿರುತ್ತದೆ. ಊಟ ಆದ ಬಳಿಕ ಕೂಡ ಹೆಚ್ಚು ಕೆಲಸ ಮಾಡುವವವರು ತಮ್ಮ ಮಧ್ಯಾಹ್ನದ ಊಟದಲ್ಲಿ ಅನ್ನವನ್ನು ಕಡಿಮೆ ಮಾಡಬೇಕು. ತಜ್ಞರ ಪ್ರಕಾರ ಅನ್ನ ಸೇವನೆ ಹೆಚ್ಚು ಮಾಡಿದಾಗ ನಿದ್ರೆ ಮತ್ತು ಸೋಮಾರಿತನ ಉಂಟಾಗುತ್ತದೆ.

ಇಷ್ಟೇ ಅಲ್ಲದೆ ಅನ್ನ ಸೇವನೆ ನಿಮ್ಮ ಚಯಾಪಚಯ ಮತ್ತು ನಿಧಾನ ಜೀರ್ಣಕ್ರಿಯೆಯಿಂದ ಅನೇಕ ಹೃದಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೆಚ್ಚು ಅನ್ನ ತಿಂದರೆ ಮಧುಮೇಹ ರೋಗ ಇದ್ದವರಿಗೆ ಒಳ್ಳೆಯದಲ್ಲ ಎಂದೇನಿಲ್ಲ ಗ್ರಾಮೀಣ ಪ್ರದೇಶದಲ್ಲಿ ರಾಗಿ ಮುದ್ದೆ ಅಥವಾ ಜೋಳದ ರೊಟ್ಟಿಯ ವಿನಹ ಬೇರೆ ಧವಸ ತಿನ್ನದವರಲ್ಲಿಯೂ ಕೂಡ ಸಕ್ಕರೆ ಅಂಶವು ರಕ್ತದಲ್ಲಿ ಏರುಪೇರಾಗುವುದು ಸಾಮಾನ್ಯ. ಅದೇ ರೀತಿ ಅನ್ನವನ್ನು ಬಿಟ್ಟು ಬೇರೆ ಧವಸದ ಆಹಾರ ತಿನ್ನದವರನ್ನು ಕೂಡ ನಮ್ಮ ಗ್ರಾಮೀಣ ಪ್ರದೇಶದಲ್ಲಿ ಸಕ್ಕರೆ ಕಾಯಿಲೆಯವರನ್ನು ಗಮನಿಸಿದ್ದೇವೆ. ಯಾರಿಗೆ ತೂಕ ಇಳಿಸಬೇಕು ಎನ್ನುವ ಆಶಯ ಇದ್ದಾರೆ ಅವರು ರಾತ್ರಿ ಸಮಯದಲ್ಲಿ ಅನ್ನ ತಿನ್ನುವುದನ್ನು ಕಡಿಮೆ ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…