ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ನೀಡುವಲ್ಲಿ ಕೂಡ ಅಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಹೆಚ್ಚು ಹೆಚ್ಚು ಅನ್ನ ಸೇವಿಸುವುದೂ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆಹಾರ ತಜ್ಞರು ಹೇಳುತ್ತಾರೆ. ಇಷ್ಟಕ್ಕೂ ವೈದ್ಯರೇಕೆ ಈ ರೀತಿ ಹೇಳುತ್ತಾರೆ ಅನ್ನ ಸೇವಿಸಿದರೆ ಆಗುವ ನಷ್ಟವೇನು ಎನ್ನುವುದರ ಬಗ್ಗೆ ನೋಡೋಣ.

ಹೆಚ್ಚಿನ ಪ್ರಮಾಣದ ಅನ್ನವನ್ನು ತಿನ್ನುವುದು ಹೆಚ್ಚಿನ ಕ್ಯಾಲೋರಿ ಮತ್ತು ಕಾರ್ಬೋಹೈಡ್ರೇಟ್ ಸೇವನೆಗೆ ಕಾರಣವಾಗಬಹುದು. ಕಾರ್ಬೋಹೈಡ್ರೇಟ್ಗಳು ದೇಹದಲ್ಲಿ ಗ್ಲೂಕೋಸ್ ಆಗಿ ಪರಿವರ್ತನೆಯಾಗುತ್ತವೆ ಮತ್ತು ಯಾವುದೇ ಹೆಚ್ಚುವರಿ ಕೊಬ್ಬನ್ನು ಸಂಗ್ರಹಿಸಲಾಗುತ್ತದೆ. ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಗಳು ರಕ್ತದ ಸಕ್ಕರೆಯು ತ್ವರಿತವಾಗಿ ಏರಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಇನ್ಸುಲಿನ್ ಮಟ್ಟದಲ್ಲಿ ಹೆಚ್ಚಳವಾಗುತ್ತದೆ. ಮಧುಮೇಹ ಅಥವಾ ಇನ್ಸುಲಿನ್ ನಿರೋಧಕ ಜನರಿಗೆ, ಇದು ಸಮಸ್ಯಾತ್ಮಕವಾಗಿರುತ್ತದೆ. ಸಣ್ಣ ಧಾನ್ಯದ ಅಕ್ಕಿ ದೀರ್ಘ ಧಾನ್ಯ, ಮಧ್ಯಮ ಧಾನ್ಯ ಮತ್ತು ಕಂದು ಅಕ್ಕಿಗಿಂತ ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ. ಇದು ರಕ್ತದ ಸಕ್ಕರೆಗಳನ್ನು ವೇಗವಾಗಿ ಹೆಚ್ಚಿಸುತ್ತದೆ ಎಂದರ್ಥ.

ಗೋಧಿ ನುಚ್ಚು, ನವಣೆ, ನವಣೆಯ ನುಚ್ಚು ಹೀಗೆ ಇತರ ಧವಸಗಳನ್ನೂ ಬೇಯಿಸಿ ಅನ್ನವನ್ನು ತಿನ್ನುವ ರೂಢಿಯಿದೆ. ರಾಗಿ, ಅಕ್ಕಿ, ಗೋಧಿ, ನವಣೆ, ಬಾರ್ಲಿ, ಜೋಳ, ಮೆಕ್ಕೆ ಜೋಳ, ಓಟ್ಸ್ ಇತ್ಯಾದಿಗಳು ಒಂದೇ ಗುಂಪಿಗೆ ಸೇರಿದ ಧವಸಗಳು. ಇದರಲ್ಲಿ ಸಿಗುವ ಪೋಷಕಾಂಶಗಳು ಅದರಲ್ಲೂ ಶಕ್ತಿಯ ಅಥವಾ ಕ್ಯಾಲರಿಯು ಒಂದೇ ಪ್ರಮಾಣದ್ದಾಗಿರುತ್ತದೆ. ಊಟ ಆದ ಬಳಿಕ ಕೂಡ ಹೆಚ್ಚು ಕೆಲಸ ಮಾಡುವವವರು ತಮ್ಮ ಮಧ್ಯಾಹ್ನದ ಊಟದಲ್ಲಿ ಅನ್ನವನ್ನು ಕಡಿಮೆ ಮಾಡಬೇಕು. ತಜ್ಞರ ಪ್ರಕಾರ ಅನ್ನ ಸೇವನೆ ಹೆಚ್ಚು ಮಾಡಿದಾಗ ನಿದ್ರೆ ಮತ್ತು ಸೋಮಾರಿತನ ಉಂಟಾಗುತ್ತದೆ.

ಇಷ್ಟೇ ಅಲ್ಲದೆ ಅನ್ನ ಸೇವನೆ ನಿಮ್ಮ ಚಯಾಪಚಯ ಮತ್ತು ನಿಧಾನ ಜೀರ್ಣಕ್ರಿಯೆಯಿಂದ ಅನೇಕ ಹೃದಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೆಚ್ಚು ಅನ್ನ ತಿಂದರೆ ಮಧುಮೇಹ ರೋಗ ಇದ್ದವರಿಗೆ ಒಳ್ಳೆಯದಲ್ಲ ಎಂದೇನಿಲ್ಲ ಗ್ರಾಮೀಣ ಪ್ರದೇಶದಲ್ಲಿ ರಾಗಿ ಮುದ್ದೆ ಅಥವಾ ಜೋಳದ ರೊಟ್ಟಿಯ ವಿನಹ ಬೇರೆ ಧವಸ ತಿನ್ನದವರಲ್ಲಿಯೂ ಕೂಡ ಸಕ್ಕರೆ ಅಂಶವು ರಕ್ತದಲ್ಲಿ ಏರುಪೇರಾಗುವುದು ಸಾಮಾನ್ಯ. ಅದೇ ರೀತಿ ಅನ್ನವನ್ನು ಬಿಟ್ಟು ಬೇರೆ ಧವಸದ ಆಹಾರ ತಿನ್ನದವರನ್ನು ಕೂಡ ನಮ್ಮ ಗ್ರಾಮೀಣ ಪ್ರದೇಶದಲ್ಲಿ ಸಕ್ಕರೆ ಕಾಯಿಲೆಯವರನ್ನು ಗಮನಿಸಿದ್ದೇವೆ. ಯಾರಿಗೆ ತೂಕ ಇಳಿಸಬೇಕು ಎನ್ನುವ ಆಶಯ ಇದ್ದಾರೆ ಅವರು ರಾತ್ರಿ ಸಮಯದಲ್ಲಿ ಅನ್ನ ತಿನ್ನುವುದನ್ನು ಕಡಿಮೆ ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.