ಸುದ್ದಿ

11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

107

ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ ಮಾಡಲು ಆಗಮಿಸಿದ್ದಾರೆ.

ಆದರೆ ಮತ್ತೊಂದು ಶಾಲೆಯ ಬಳಿ ಹೆಲ್ಮೆಟ್ ತೆಗೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.. ಹೌದು ಹೆಲ್ಮೆಟ್ ತೆಗೆದು ನೋಡಿದಾಗ ವಿಷಕಾರಿ ಹಾವಿನ ಬಾಲ ಮಾತ್ರ ಸಿಕ್ಕಿದೆ.. ಹಾವಿನ ತಲೆ ರಂಜಿತ್ ಅವರ ತಲೆಯಿಂದ ಅಪ್ಪಚ್ವಿಯಾಗಿದೆ. ಹೌದು ಹೆಲ್ಮೆಟ್ ಒಳಗೆ ವಿಷಕಾರಿ ಹಾವೊಂದು ಸಿಕ್ಕಿಕೊಂಡಿತ್ತು.. ಅದನ್ನು ನೋಡದೆ ರಂಜಿತ್ ಹೆಲ್ಮೆಟ್ ಹಾಕಿಕೊಂಡಿದ್ದರು.. ಆದರೆ ಅವರ ಗಮನಕ್ಕೆ ಬಾರದೆ ಹಾವಿನ ತಲೆ ರಂಜಿತ್ ಅವರ ತಲೆಯಿಂದ ಅಪ್ಪಚ್ಚಿಯಾಗಿ ಸತ್ತಿದೆ.. ಬಾಲ ಮಾತ್ರ ಉಳಿದಿದೆ.. ಹೆಲ್ಮೆಟ್ ತೆರೆದು ನೋಡಿದಾಗ ಅದು ವಿಷಕಾರಿ ಹಾವಿನ ಬಾಲ ಎಂದು ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ..

ರಂಜಿತ್ ಅವರ ದೇಹದಲ್ಲಿ ವಿಷ ಸೇರಿರಬಹುದಾ ಎಂದು ಪರೀಕ್ಷೆ ಮಾಡಿಸಿದ್ದಾರೆ.. ಆದರೆ ಅದೃಷ್ಟವಶಾತ್ ಹಾವು ಕಚ್ಚಿರಲಿಲ್ಲ.. ಬದಲಾಗಿ ಅದೇ ಅಪ್ಪಚ್ಚಿಯಾಗಿ ಸತ್ತು ಹೋಗಿದೆ.. ಆನಂತರ ಮನೆಗೆ ಬಂದ ರಂಜಿತ್ ಹೆಲ್ಮೆಟ್ ಅನ್ನು ಸುಟ್ಟು ಹಾಕಿದ್ದಾರೆ. ಆತುರಾತುರವಾಗಿ ಶೂಗಳಾಗಲಿ‌ ಹೆಲ್ಮೆಟ್ ಗಳನ್ನಾಗಲಿ ಹಾಕಿಕೊಳ್ಳುವ ಮುನ್ನ ಒಳಗೇನಿದೆ ಎಂದು ಎರಡು ಸೆಕೆಂಡ್ ಗಮನಿಸಿ ನಂತರ ಬಳಸಿದರೆ ಇಂತಹ ಅನಾಹುತಗಳು ಆಗುವುದು ತಪ್ಪುತ್ತದೆ..


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • ಉಪಯುಕ್ತ ಮಾಹಿತಿ

    ಕೆಲಸ ಇಲ್ದೇ ಇರೋ ಹುಡುಗ,ಹುಡುಗಿಯರೇ ಇಲ್ಲಿ ಗಮನಿಸಿ!ನಿಮ್ಗೆ ಕೆಲಸ ಬೇಕಾದ್ರೆ ಈ ಉದ್ಯೋಗ ಮೇಳಕ್ಕೆ ಹೋಗಿ…

    ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…