ಉಪಯುಕ್ತ ಮಾಹಿತಿ

ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

63

ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ ಲಾಭ ಏನು ಮತ್ತು ಅದೂ ಇಲ್ಲದೆ ಇದ್ದರೆ ಏನು ತೊಂದರೆ ಆಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ನಾವು ಮೊದಲಿಗೆ ಅದರ ಉಪಯೋಗ ಏನು ಎಂದು ತಿಳಿಯೋಣ, ಹೌದು ಒಂದು ಕಾರ್ ಚಲಿಸುತ್ತಿರುವ ಗಾಳಿ ಕಾರಿನ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿರುತ್ತದೆ, ಇನ್ನು ವಿರುದ್ಧ ದಿಕ್ಕಿನಲ್ಲಿ ಚಲಿಸುವ ಗಾಳಿಯಲ್ಲಿ ನಮ್ಮ ಕಣ್ಣಿಗೆ ಕಾಣದ ಅದೆಷ್ಟೋ ಮೈಕ್ರೋ ಪಾರ್ಟಿಕಲ್ಸ್ ಇರುತ್ತದೆ. ಇನ್ನು ಈ ಪಾರ್ಟಿಕಲ್ಸ್ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತದೆ, ಇನ್ನು ಗಾಳಿಯಲ್ಲಿ ಇರುವ ಪಾರ್ಟಿಕಲ್ಸ್ ಕಾರಿನ ಮುಂಭಾಗದಲ್ಲಿ ಬಹಳ ವೇಗವಾಗಿ ಚಲಿಸುತ್ತದೆ ಮತ್ತು ಕಾರಿನ ಹಿಂಭಾಗದಲ್ಲಿ ಕೊಂಚ ನಿಧಾನವಾಗಿ ಚಲಸುತ್ತದೆ, ಇನ್ನು ಈ ಪಾರ್ಟಿಕಲ್ಸ್ ಗಳು ಕಾರಿನ ಹಿಂಭಾಗದಲ್ಲಿ ನಿಧಾನವಾಗಿ ಚಲಿಸುವುದರಿಂದ ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಇಲ್ಲವಾದ ಪಕ್ಷದಲ್ಲಿ ಕಾರು ವೇಗವಾಗಿ ಓಡುವುದಿಲ್ಲ ಮತ್ತು ಯಾರೋ ಕಾರನ್ನ ಹಿಂದಿನಿಂದ ಯಾರೋ ಎಳೆದ ಅನುಭವ ಚಾಲಕನಿಗೆ ಆಗುತ್ತದೆ.

ಇನ್ನು ಸ್ಪೋಲೈರ್ ಗಳು ಕಾರಿನಲ್ಲಿ ಇಲ್ಲವಾದರೆ ಕಾರಿನ ಮೈಲೇಜ್ ಕೂಡ ತುಂಬಾ ಕಡಿಮೆ ಆಗುತ್ತದೆ ಮತ್ತು ಅದರ ಜೊತೆಗೆ ವೇಗವಾಗಿ ಕಾರ್ ಚಲಿಸುವಾಗ ವೈಬ್ರೇಶನ್ ಉಂಟಾಗುತ್ತದೆ. ಇನ್ನು ಕಾರಿನಲ್ಲಿ ಸ್ಪೋಲೈರ್ ಗಳನ್ನ ಅಳವಡಿಕೆ ಮಾಡುವುದರಿಂದ ಮೈಕ್ರೋ ಪಾರ್ಟಿಕಲ್ಸ್ ಗಳು ಬಹಳ ವೇಗವಾಗಿ ಕಾರಿನಿಂದ ದೂರ ಹೋಗುತ್ತದೆ ಮತ್ತು ಇದರಿಂದ ಕಾರಿನ ವೇಗ ಕೂಡ ಜಾಸ್ತಿ ಆಗುವುದರ ಜೊತೆಗೆ ಕಾರಿನ ಮೈಲೇಜ್ ಕೂಡ ಜಾಸ್ತಿ ಆಗುತ್ತದೆ, ಇನ್ನು ಹೆಚ್ಚಾಗಿ ಸ್ಪೋಲೈರ್ ಗಳನ್ನ ರೇಸ್ ಮಾಡುವ ಕಾರುಗಳಲ್ಲಿ ಹೆಚ್ಚಾಗಿ ಬಳಕೆ ಮಾಡೇ ಮಾಡುತ್ತಾರೆ.

ಇನ್ನು ಸ್ಪೋಲೈರ್ ಇರುವ ಕಾರ್ ಮತ್ತು ಸ್ಪೋಲೈರ್ ಇಲ್ಲದೆ ಇರುವ ಎರಡು ಕಾರುಗಳನ್ನ ರೇಸ್ ನಲ್ಲಿ ಬಿಟ್ಟರೆ ಖಂಡಿತವಾಗಿ ಸ್ಪೋಲೈರ್ ಇರುವ ಕಾರು ವಿನ್ ಆಗುತ್ತದೆ. ಇನ್ನು ಈಗಿನ ಕಾಲದ ಯುವಕರಿಗೆ ಇವೆಲ್ಲದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ತಮಗೆ ಇಷ್ಟವಾದ ಕಾರನ್ನ ಖರೀದಿ ಮಾಡುತ್ತಾರೆ, ಕಾರುಗಳನ್ನ ಖರೀದಿ ಮಾಡುವ ಮುನ್ನ ನೀವು ಈ ಎಲ್ಲಾ ಅಂಶಗಳನ್ನ ಗಮನದಲ್ಲಿ ಇಟ್ಟುಕೊಂಡು ಕಾರನ್ನ ಖರೀದಿ ಮಾಡಿದರೆ ನಿಮ್ಮ ಕಾರು ಒಳ್ಳೆಯ ಮೈಲೇಜ್ ಕೊಡುವುದರ ಜೊತೆಗೆ ನಿಮ್ಮ ಕಾರಿನ ವೇಗ ಕೂಡ ಜಾಸ್ತಿ ಇರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಬರುವ ಸಮಸ್ಯೆಗಳು ಕೂಡ ಕಡಿಮೆ ಆಗುತ್ತದೆ. ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…