ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…