ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…