ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.
ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.
ಏನಿದು ಪ್ರಕರಣ?
ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.
ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…