ಸುದ್ದಿ

ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

90

ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ …  ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…